23.5 C
ಪುತ್ತೂರು, ಬೆಳ್ತಂಗಡಿ
June 8, 2026
ತಾಲೂಕು ಸುದ್ದಿಪೊಲೀಸ್ವರದಿ

13 ವರ್ಷಗಳ ಹಿಂದೆ ಬಂಟ್ವಾಳದ ಕು! ಹೇಮಾವತಿ ನಾಪತ್ತೆ ಆಕೆಯ ಸಹೋದರ ನಿಂದ ಪುಂಜಾಲಕಟ್ಟೆ‌ಠಾಣೆಗೆ ನೀಡಿದ ದೂರನ್ನು ಸ್ವೀಕರಿಸಿದ ಎಸ್ ಐ ಟಿ

ಬೆಳ್ತಂಗಡಿ: 13 ವರ್ಷಗಳ ಹಿಂದೆ ಬಂಟ್ವಾಳ ತಾಲೂಕಿನ ಕವಳಮುಡೂರು ಗ್ರಾಮದ ಹೇಮಾವತಿ (17ವ) ಧರ್ಮಸ್ಥಳಕ್ಕೆ ಹೋದವರು ಕಾಣೆಯಾಗಿದ್ದು,ಇದುವರೆಗೂ ಯಾವುದೇ ಮಾಹಿತಿ ಇಲ್ಲದ ಕಾರಣ ಆ.14ರಂದು ಆಕೆಯ ಅಣ್ಣ ನಿತಿನ್ ದೇವಾಡಿಗ ಪುಂಜಾಲಕಟ್ಟೆ ಠಾಣೆಯಲ್ಲಿ ನೀಡಿದ ದೂರಿನ್ನು ಎಸ್.ಐ.ಟಿ ಸ್ವೀಕರಿಸಿದೆ

2012ರಲ್ಲಿ ಸ್ಥಳೀಯ ಮನೆಯವರ ಜೊತೆಗೆ ತೆರಳಿದ್ದ ತಂಗಿ ವಾಪಸ್ಸು ಬಾರದೆ ಇದ್ದ ಸಂದರ್ಭದಲ್ಲಿ ಹತ್ತಿರ ಮನೆಯವರಲ್ಲಿ ಕೇಳಿದಾಗ ನನ್ನ ಜೊತೆ ಬರಲಿಲ್ಲ ಎಂದು ತಿಳಿಸಿದ್ದಾರೆ. ಆದರೆ ಧರ್ಮಸ್ಥಳದಿಂದ ಅವರ ಮೊಬೈಲ್‌ ಸಂಖ್ಯೆಯಲ್ಲಿ ನನಗೆ ಕರೆ ಮಾಡಿರುತ್ತಾರೆ. ನಾವು ಕಾಣೆಯಾದ ಬಗ್ಗೆ ಪುಂಜಾಲಕಟ್ಟೆ ಪೊಲೀಸ್‌ ಠಾಣೆಯಲ್ಲಿ ಆಗ ದೂರು ನೀಡಿದ್ದು, ಗೊತ್ತಾದರೆ ತಿಳಿಸುತ್ತೇವೆ ಎಂದು ಹೇಳಿದ್ದಾರೆ.

ದೂರು ನೀಡಿದ ಬಗ್ಗೆ ನಮಗೆ ಯಾವುದೇ ದಾಖಲೆ ನೀಡಿಲ್ಲ.ಆದರೆ ಈವರೆಗೆ ನಮಗೆ ಯಾವುದೇ ಪ್ರತಿಕ್ರಿಯೆ ದೊರಕಿಲ್ಲ. ಆದ ಕಾರಣ ಎಸ್.ಐ.ಟಿ ಮೇಲೆ ನಂಬಿಕೆ ಇಟ್ಟು ನಾವು ದೂರು ನೀಡಲು ಬಂದಿದ್ದೇವೆ ಎಂದು ತಿಳಿಸಿದ್ದಾರೆ.

Related posts

ಎಕ್ಸೆಲ್ ಗುರುವಾಯನಕೆರೆ: ದ್ವಿತೀಯ ಪಿಯುಸಿಯಲ್ಲಿ ಅಭೂತ ಪೂರ್ವ ಸಾಧನೆ-ರಾಜ್ಯದ ಟಾಪ್ 10 ರಲ್ಲಿ ಎಕ್ಸೆಲ್ ನ 34 ವಿದ್ಯಾರ್ಥಿಗಳು

Suddi Udaya

ಬೆಳ್ತಂಗಡಿ: ಸ.ಪ.ಪೂ. ಕಾಲೇಜಿನ ಪ್ರಾಚಾರ್ಯ ಸುಕುಮಾರ್ ರವರಿಗೆ ರಾಜ್ಯ ಮಟ್ಟದ ಅತ್ಯುತ್ತಮ ಪ್ರಾಂಶುಪಾಲ ಪ್ರಶಸ್ತಿ

Suddi Udaya

ಭೂಸೇನೆಯಲ್ಲಿ 20ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಬಾರ್ಯ ಪಿಲಿಗೂಡು ನಿವಾಸಿ ಹವಾಲ್ದಾರ್ ಜಯಾನಂದ ಪೂಜಾರಿ ಮಾ.31 ರಂದು ಸೇವಾ ನಿವೃತ್ತಿ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಎಂಟು ವರ್ಷದ ಬಳಿಕ ಸೇವಾ ದರ ಪರಿಷ್ಕರಣೆ

Suddi Udaya

ಕೊಕ್ಕಡ: ತಿಪ್ಪಮಾಜಲ್ ಮೇರಿ ವರ್ಗಿಸ್ ರವರ ಮನೆಗೆ ಸಿಡಿಲು ಬಡಿದು ಅಪಾರ ಹಾನಿ

Suddi Udaya

ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಮತದಾರ ಪಟ್ಟಿ ತೀವ್ರ ಪರಿಷ್ಕರಣೆಯ ವಿಶೇಷ ಕಾರ್ಯಾಗಾರ

Suddi Udaya
error: Content is protected !!