25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆ.15: ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿಯಿಂದ ಮೊಸರು ಕುಡಿಕೆ ಉತ್ಸವ

ತೆಂಕಕಾರಂದೂರು- ಕಾಪಿನಡ್ಕ ಗೆಳೆಯರ ಬಳಗ ಮತ್ತು ಶ್ರೀ ಹರಿ ಭಜನಾ ಮಂಡಳಿ 28 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಆ. 15ರಂದು ದ.ಕ.ಜಿ.ಪಂ.ಕಿ.ಪ್ರಾ.ಶಾಲೆ, ಕಾಪಿನಡ್ಕದಲ್ಲಿ ಜರುಗಲಿದೆ.



ವಿಶೇಷ ಆಕರ್ಷಣೆ: 3 ವರ್ಷದಿಂದ 6 ವರ್ಷದೊಳಗಿನ ಪುಟಾಣಿಗಳಿಗೆ ಮುದ್ದು ಕೃಷ್ಣ ಸ್ಪರ್ಧೆ, ಪುರುಷರಿಗೆ, ಮಹಿಳೆಯರಿಗೆ, ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಲಿದೆ.

Related posts

ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ ಗಫೂರ್ ಅವರನ್ನು ಅಭಿನಂದಿಸಿದ ಜಿಲ್ಲಾ ಅಲ್ಪ ಸಂಖ್ಯಾತ ಘಟಕದ ಉಪಾಧ್ಯಕ್ಷ ಯು.ಕೆ ಮುಹಮ್ಮದ್ ಹನೀಫ್

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya

ಬಜಿರೆ: ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಹಾಗೂ ಎಸ್ ಎಸ್ ಎಲ್ ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya
error: Content is protected !!