23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

ಕಳಿಯ ಗ್ರಾಮ ಪಂಚಾಯತ್ ನ ಸಾಮಾಜಿಕ ನ್ಯಾಯ ಸಮಿತಿಗೆ ಬಂದ ನ್ಯಾಯತರ್ಪು ಗ್ರಾಮದ ಕರತ್ತೂರು ಎಂಬಲ್ಲಿ ಕೃಷಿಕರೋರ್ವರ ತೋಟದಲ್ಲಿ ಹೊಸದಾಗಿ ಮಾಡಿದ ಚರಂಡಿ ಮೂಲಕ ಇನ್ನೋರ್ವ ಕೃಷಿಕರ ಗದ್ದೆಗೆ ನೀರು ಹೋಗಿ ತೊಂದರೆ ಆಗುತ್ತಿದೆ ಎಂಬ ಬಗ್ಗೆ ದೂರು ನೀಡಿದ್ದು,ಇದನ್ನು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದಂತೆ ಈ ದಿನ ಪಂಚಾಯತ್ ನ್ಯಾಯ ಸಮಿತಿಯ ಸದಸ್ಯರು, ಅಧಿಕಾರಿ ವರ್ಗ ಹಾಗೂ ಇತ್ತಂಡಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸಿ ಸೌಹಾರ್ಧಯುತವಾಗಿ ಇತ್ಯರ್ಥ ಪಡಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ವಿಜಯ ಗೌಡ , ಲತೀಫ್ ಪರಿಮ, ಮರೀಟಾ ಪಿಂಟೋ, ಕಾರ್ಯದರ್ಶಿ ಕುಂಙ ಕೆ, ಸಿಬ್ಬಂದಿ ರವಿ ಎಚ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದಿಂದ ಹೈನುಗಾರಿಕೆಗೆ ಉತ್ತೇಜನ ನೀಡುವ ಉದ್ದೇಶದಿಂದ ಚೆಕ್ ವಿತರಣೆ

Suddi Udaya

ಉಜಿರೆ ವಿಶಾಲ್ ಸೇವಾ ಟ್ರಸ್ಟ್ ನಿಂದ ಬದನಾಜೆ ಶಾಲೆಗೆ ಕೊಡುಗೆ ಹಸ್ತಾಂತರ

Suddi Udaya

ಜೆಸಿಐ ಕೊಕ್ಕಡ ಕಪಿಲ ಘಟಕದ ವತಿಯಿಂದ ಎಸ್.ಎಸ್.ಎಲ್.ಸಿ ಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಅನರ್ಘ್ಯ ರಿಗೆ ಸನ್ಮಾನ

Suddi Udaya

ಬೈಲಹೊಂಗಲ ಮಂಡಲದ ವತಿಯಿಂದ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಕೊರಂಜ ಸ.ಉ.ಪ್ರಾ. ಶಾಲಾ ಕೊಠಡಿ ನಿರ್ಮಾಣಕ್ಕೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ವಿತರಣೆ

Suddi Udaya

‘ಪ್ರೇರಣಾ – 2026’ ರಾಷ್ಟ್ರ ಮಟ್ಟದ ಸಾಂಸ್ಕೃತಿಕ ಉತ್ಸವ : ಉಜಿರೆಯ ಎಸ್.ಡಿ.ಎಂ ಕಾಲೇಜು ಚಾಂಪಿಯನ್ಸ್

Suddi Udaya
error: Content is protected !!