23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

ಕಳಿಯ ಗ್ರಾಮ ಪಂಚಾಯತ್ ನ ಸಾಮಾಜಿಕ ನ್ಯಾಯ ಸಮಿತಿಗೆ ಬಂದ ನ್ಯಾಯತರ್ಪು ಗ್ರಾಮದ ಕರತ್ತೂರು ಎಂಬಲ್ಲಿ ಕೃಷಿಕರೋರ್ವರ ತೋಟದಲ್ಲಿ ಹೊಸದಾಗಿ ಮಾಡಿದ ಚರಂಡಿ ಮೂಲಕ ಇನ್ನೋರ್ವ ಕೃಷಿಕರ ಗದ್ದೆಗೆ ನೀರು ಹೋಗಿ ತೊಂದರೆ ಆಗುತ್ತಿದೆ ಎಂಬ ಬಗ್ಗೆ ದೂರು ನೀಡಿದ್ದು,ಇದನ್ನು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದಂತೆ ಈ ದಿನ ಪಂಚಾಯತ್ ನ್ಯಾಯ ಸಮಿತಿಯ ಸದಸ್ಯರು, ಅಧಿಕಾರಿ ವರ್ಗ ಹಾಗೂ ಇತ್ತಂಡಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸಿ ಸೌಹಾರ್ಧಯುತವಾಗಿ ಇತ್ಯರ್ಥ ಪಡಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ವಿಜಯ ಗೌಡ , ಲತೀಫ್ ಪರಿಮ, ಮರೀಟಾ ಪಿಂಟೋ, ಕಾರ್ಯದರ್ಶಿ ಕುಂಙ ಕೆ, ಸಿಬ್ಬಂದಿ ರವಿ ಎಚ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ: ರಾಷ್ಟ್ರದ ಚೈತನ್ಯದ ಮೇಲಿನ ದಾಳಿ: ಅನಿಲ್ ಕುಮಾರ್ ಯು.

Suddi Udaya

ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ವೇಣೂರು : ದಿ| ಸತೀಶ್ ಆಚಾರ್ಯ ರವರ ಮನೆಗೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ವಿದ್ಯಾರ್ಥಿ ಸರಕಾರದ ಪ್ರಮಾಣವಚನ ಸ್ವೀಕಾರ

Suddi Udaya

ವೇಣೂರು ಭಗವಾನ್ ಬಾಹುಬಲಿ ಸ್ವಾಮಿ ಮಸ್ತಕಾಭಿಷೇಕ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ರೇಷ್ಮೆರೋಡು, ಕೊಂಡೆಮಾರು ರಸ್ತೆಯ ಬದಿ ಸ್ವಚ್ಛತಾ ಕಾರ್ಯ

Suddi Udaya
error: Content is protected !!