September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳಿಯ ಗ್ರಾಮ ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಗೆ ಕೃಷಿಕರಿಂದ ಬಂದ ದೂರು ಅರ್ಜಿ: ಪಂಚಾಯತ್ ನಿಂದ ಸ್ಥಳ ಪರಿಶೀಲಿಸಿ ಇತ್ಯರ್ಥ

ಕಳಿಯ ಗ್ರಾಮ ಪಂಚಾಯತ್ ನ ಸಾಮಾಜಿಕ ನ್ಯಾಯ ಸಮಿತಿಗೆ ಬಂದ ನ್ಯಾಯತರ್ಪು ಗ್ರಾಮದ ಕರತ್ತೂರು ಎಂಬಲ್ಲಿ ಕೃಷಿಕರೋರ್ವರ ತೋಟದಲ್ಲಿ ಹೊಸದಾಗಿ ಮಾಡಿದ ಚರಂಡಿ ಮೂಲಕ ಇನ್ನೋರ್ವ ಕೃಷಿಕರ ಗದ್ದೆಗೆ ನೀರು ಹೋಗಿ ತೊಂದರೆ ಆಗುತ್ತಿದೆ ಎಂಬ ಬಗ್ಗೆ ದೂರು ನೀಡಿದ್ದು,ಇದನ್ನು ಸಾಮಾನ್ಯ ಸಭೆಯಲ್ಲಿ ತೀರ್ಮಾನಿಸಿದಂತೆ ಈ ದಿನ ಪಂಚಾಯತ್ ನ್ಯಾಯ ಸಮಿತಿಯ ಸದಸ್ಯರು, ಅಧಿಕಾರಿ ವರ್ಗ ಹಾಗೂ ಇತ್ತಂಡಗಳನ್ನು ಸ್ಥಳಕ್ಕೆ ಕರೆಯಿಸಿ ಪರಿಶೀಲನೆ ನಡೆಸಿ ಸೌಹಾರ್ಧಯುತವಾಗಿ ಇತ್ಯರ್ಥ ಪಡಿಸಲಾಯಿತು.

ಈ ಸಂದರ್ಭದಲ್ಲಿ ನ್ಯಾಯ ಸಮಿತಿಯ ಅಧ್ಯಕ್ಷೆ ಶ್ರೀಮತಿ ಪುಷ್ಪಾ, ಅಭಿವೃದ್ದಿ ಅಧಿಕಾರಿ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್, ಮೋಹಿನಿ, ವಿಜಯ ಗೌಡ , ಲತೀಫ್ ಪರಿಮ, ಮರೀಟಾ ಪಿಂಟೋ, ಕಾರ್ಯದರ್ಶಿ ಕುಂಙ ಕೆ, ಸಿಬ್ಬಂದಿ ರವಿ ಎಚ್ ಹಾಗೂ ಸ್ಥಳೀಯರು ಹಾಜರಿದ್ದರು.

Related posts

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ‌ ವಿದ್ಯಾರ್ಥಿಗಳಿಂದ ಅದ್ವಿತೀಯ ಸಾಧನೆ

Suddi Udaya

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಮದ್ದಡ್ಕ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಲಾಯಿಲ: ಪ್ರಸನ್ನ ಫಾರ್ಮಸಿ ಕಾಲೇಜಿನ ವಿದ್ಯಾರ್ಥಿಗಳ ಉತ್ತಮ ಸಾಧನೆ

Suddi Udaya

ಮುಂಡಾಜೆ: ಮೂರ್ತಿಲ್ಲಾಯ ಭಕ್ತ ವೃಂದ ವತಿಯಿಂದ ದೈವಸ್ಥಾನಕ್ಕೆ ದೇಣಿಗೆ ಹಸ್ತಾಂತರ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋ. ಬಿಸಿ ಟ್ರಸ್ಟ್ ನಿಂದ ಸ್ವ ಉದ್ಯೋಗ ಪ್ರೇರಣಾ ಶಿಬಿರ

Suddi Udaya
error: Content is protected !!