22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ಆರಂಭ

ಧರ್ಮಸ್ಥಳ : ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಿರುವ ಬಗ್ಗೆ ಸಾಕ್ಷಿ ದೂರುದಾರ ತೋರಿಸಿದ 17 ನೇ ಪಾಯಿಂಟ್ ಹೊಸ ಸ್ಥಳದಲ್ಲಿ ಆ.14 ರಂದು ಅಗೆಯುವ ಕಾರ್ಯ ನಡೆಸಲು ಎಸ್.ಐಟಿ ತಂಡ ಮುಂದಾಗಿದೆ.

ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಗೇಟ್ ನ ಒಳಗೆ 17 ನೇ ಪಾಯಿಂಟ್ ಸರಕಾರಿ ಜಾಗದಲ್ಲಿ ಶೋಧಕಾರ್ಯಕ್ಕಾಗಿ ಎಸ್.ಐ.ಟಿ ತಂಡ ಸಾಕ್ಷಿ ದೂರುದಾರನೊಂದಿಗೆ ತೆರಳಿದೆ. ನೇತ್ರಾವತಿ ನದಿ ಬದಿಯಲ್ಲಿರುವ ಈ ಕಂದಾಯ ಇಲಾಖೆಯ ಪ್ರದೇಶದಲ್ಲಿ ನದಿ ಬದಿಯಲ್ಲಿಯೇ ಈತ ಮೃತದೇಹಗಳನ್ನು ಹೂತು ಹಾಕಿರುವುದಾಗಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ.

Related posts

ನಯನಾಡು ಸರಕಾರಿ ಪ್ರೌಢಶಾಲೆಗೆ ರೂ. 3.50 ಲಕ್ಷ ಮೌಲ್ಯದ ಪರಿಕರಗಳ ಕೊಡುಗೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಅಧಿವೇಶನದಲ್ಲಿ ವಿಪಕ್ಷ ಕೇಳಿದ ರಾಜ್ಯದ ಸಮಸ್ಯೆಗಳ ಪ್ರಶ್ನೆಗೆ ಸರಕಾರದಿಂದ ನಿರಾಶಾದಾಯಕ ಉತ್ತರ: ಸರಕಾರವು ಆರ್ಥಿಕ ದಿವಾಳಿಯ ಅಂಚಿನಲ್ಲಿದೆ ಎಂಬುದು ಸ್ಪಷ್ಟ: ಪತ್ರಿಕಾಗೋಷ್ಠಿಯಲ್ಲಿ ಎಂ ಎಲ್ ಸಿ ಪ್ರತಾಪ ಸಿಂಹ ನಾಯಕ್ ಹೇಳಿಕೆ

Suddi Udaya

ಬಳಂಜ ವೈಭವದ ಶಾರದೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಡಂತ್ಯಾರು: ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಮೃತ್ಯು

Suddi Udaya

ಮ್ಯಾರಥಾನ್ ಯೋಗ ಬೋಧನೆಯಿಂದ ರೂ.2,52,525 ದೇಣಿಗೆ ಸರಕಾರಿ ಶಾಲಾಭಿವೃದ್ಧಿಗೆ ಹಸ್ತಾಂತರ

Suddi Udaya
error: Content is protected !!