25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಸಹಾಯಧನ ನೀಡಿದ ಮಂಜೂರಾತಿ ಪತ್ರ ವಿತರಣೆ

ಮುಂಡಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮುಂಡಾಜೆ ವಲಯದ ಕಲ್ಮಂಜ ಒಕ್ಕೂಟದ ಧಾರಿಣಿ ತಂಡದ ಸದಸ್ಯೆ ಹೇಮಾವತಿ ರವರ ಮಗನಾದ ದುರ್ಗಾಪ್ರಸಾದ್ ಬೈಕ್ ಅಪಘಾತದಿಂದ ಗಾಯಗೊಂಡು ಮಂಗಳೂರಿನ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆದು ಒಟ್ಟು 4.5ಲಕ್ಷ ದವರೆಗೆ ಚಿಕಿತ್ಸೆ ವೆಚ್ಚ ಖರ್ಚಾ ಗಿದ್ದು, ಮುಂದಿನ ಚಿಕಿತ್ಸೆಗಾಗಿ ಯೋಜನೆಯಿಂದ ಪೂಜ್ಯರು ರೂ 25000/-ಮೊತ್ತದ ಸಹಾಯ ಧನ ನೀಡಿದ್ದು ಇದರ ಮಂಜೂರಾತಿ ಪತ್ರ ವನ್ನು ಗ್ರಾಮ ಪಂಚಾಯತ್ ಸದಸ್ಯರಾದ ಶಶಿಧರ ಮಡಿವಾಳ ಇವರು ತಾಯಿ ಹೇಮಾವತಿರವರಿಗೆ ವಿತರಣೆ ಮಾಡಿದರು.

ಈ ಸಂದರ್ಭದಲ್ಲಿ ಜನಜಾಗೃತಿ ಸದಸ್ಯರಾದ ವಸಂತ ಮಡಿವಾಳ, ಒಕ್ಕೂಟದ ಅಧ್ಯಕ್ಷ ಬಿ.ಎನ್ ಹಮೀದ್, ಮುಂಡಾಜೆ ವಲಯದ ಮೇಲ್ವಿಚಾರಕ ಜನಾರ್ಧನ, ಕಲ್ಮಂಜ ಕಾರ್ಯಕ್ಷೇತ್ರದ ಸೇವಾಪ್ರತಿನಿಧಿ ಜಿಶಾ, ಶೌರ್ಯದ ಸುಧೀರ್ ಮತ್ತು ಮನೆಯ ಎಲ್ಲಾ ಸದಸ್ಯರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಸತ್ಯದೇವತೆ ಎಂಟರ್ ಪ್ರೈಸಸ್ ಶುಭಾರಂಭ

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ನೇತ್ರ ತಜ್ಞರಾಗಿ ಡಾ| ರಮೇಶ್ ನೇಮಕ

Suddi Udaya

ಆಳ್ವಾಸ್ ಕಾಲೇಜು: ಡಾ. ನರಹಳ್ಳಿ ಬಾಲಸುಬ್ರಮಣ್ಯ ಮತ್ತು ಜೀವನ: ಒಂದು ಪಟ್ಟಾಂಗ – ಪ್ರೀತಿಯ ಸಖ್ಯ” ವಿಶೇಷ ಕಾರ್ಯಕ್ರಮ

Suddi Udaya

ಕುಂಭಮೇಳದಲ್ಲಿ ಕಾಲ್ತುಳಿತದಿಂದಾಗಿ ಪ್ರಾಣ ಕಳೆದುಕೊಂಡ ಭಕ್ತರಿಗಾಗಿ ವಿ.ಪ. ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಸಂತಾಪ

Suddi Udaya

ಗುರುವಾಯನಕೆರೆ: ಶ್ರೀ ಅಯ್ಯಪ್ಪ ಮಂದಿರದಲ್ಲಿ ಭಜನಾ ವಾರ್ಷಿಕೋತ್ಸವ ಪ್ರಯುಕ್ತ ತಾಲೂಕಿನ ವಿವಿಧ ತಂಡಗಳಿಂದ ಕುಣಿತ ಭಜನೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya
error: Content is protected !!