32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತದೇಹ ಹೂತು ಹಾಕಿದ ಪ್ರಕರಣ: 17 ನೇ ಗುರುತಿನಲ್ಲಿ ಸಿಗದ ಅಸ್ಥಿಪಂಜರ

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಆ.14 ರಂದು ಧರ್ಮಸ್ಥಳ ಗ್ರಾಮದ ಕನ್ಯಾಡಿಯ ದ್ವಾರಕಾಶ್ರಮದ ಒಳಗಡೆ ಕಂದಾಯ ಇಲಾಖೆಯ ಜಾಗದಲ್ಲಿ ದೂರುದಾರ ಗುರುತಿಸಿದ 17 ನೇ ಪಾಯಿಂಟ್ ನಲ್ಲಿ ಕಾರ್ಯಾಚರಣೆ ನಡೆಸಿ 4.5 ಅಡಿ ಅಳ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ.

Related posts

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಬೆಳ್ತಂಗಡಿ ಬಿಜೆಪಿ ಎಸ್.ಸಿ ಮೋರ್ಚಾ ವತಿಯಿಂದ ಡಾ| ಬಿ. ಆರ್. ಅಂಬೇಡ್ಕರ್ ಜಯಂತಿ ಅಚರಣೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ನಲ್ಲಿ ಮಹಿಳಾ ದಿನಾಚರಣೆ

Suddi Udaya

ಶಿಶಿಲ ಗ್ರಾ.ಪಂ. ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ಸನ್ನಿಧಿಯಲ್ಲಿ ಧೃಡ ಕಲಶ ಹಾಗೂ ಅಭಿನಂದನಾ ಸಮಾರಂಭ

Suddi Udaya
error: Content is protected !!