25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿರಾಜ್ಯ ಸುದ್ದಿವರದಿ

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

ಧರ್ಮಸ್ಥಳ: ಹಲವಾರು ಮೃತದೇಹ ಹೂತು ಹಾಕಿದ ಆರೋಪ ಪ್ರಕರಣ ಸಂಬಂಧ ಆ.14 ರಂದು ಸಂಜೆ 4:45 ಕ್ಕೆ ಎಸ್.ಐ.ಟಿ ಅಧಿಕಾರಿಗಳು ದೂರುದಾರನನ್ನು ಧರ್ಮಸ್ಥಳ ಮಾಹಿತಿ ಕಚೇರಿ ಬಳಿ ಇರುವ ಸಾರ್ವಜನಿಕ ಶೌಚಾಲಯದ ಸುತ್ತಮುತ್ತಲಿನಲ್ಲಿ ಕರೆದುಕೊಂಡು ಬಂದು ಮಹಜರು ನಡೆಸಿದ್ದಾರೆ.

ದೂರುದಾರ ಮೊದಲು ಕೆಲಸ ಮಾಡುತ್ತಿರುವಾಗ ವಾಸವಾಗಿದ್ದ ಜಾಗದಲ್ಲಿ ಕಾನೂನು ಪ್ರಕ್ರಿಯೆಗಾಗಿ ಮಹಜರು ನಡೆಸಲಾಗಿದೆ ಎಂದು SIT ಮೂಲಗಳು ಮಾಹಿತಿ ನೀಡಿದೆ. ಮಹಜರು ವೇಳೆ ಪೊಲೀಸ್ ಬಿಗಿ ಭದ್ರತೆ ನೀಡಲಾಗಿತ್ತು.

Related posts

ಕಾಲು ಸೇತುವೆ ಬಿರುಕು ಸಂಪರ್ಕ ಕಡಿತ ಭೀತಿ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸನ್ಮಾನ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಲ್ಲಿ ಆಟಿಡೊಂಜಿ ಕೂಟ ವಿಶೇಷ ಕಾರ್ಯಕ್ರಮ

Suddi Udaya

ಇಂದಬೆಟ್ಟು: ಅತಿಕ್ರಮಣ ತೆರವುಗೊಳಿಸಲು ತಹಶೀಲ್ದಾರ್ ಮಾಡಿದ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಹೈಕೋರ್ಟು

Suddi Udaya

ಭೀಕರ ಗಾಳಿ ಮಳೆ: ಕುವೆಟ್ಟು ವರಕಬೆ ಬಳಿ ರಸ್ತೆಗೆ ಬಿದ್ದ ಮರ: ಸಂಚಾರಕ್ಕೆ ಅಡಚಣೆ

Suddi Udaya
error: Content is protected !!