July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ

ಉಜಿರೆ : “ನಮ್ಮ ದೇಶದ ಬಗ್ಗೆ ಹೆಮ್ಮೆ ಇರಬೇಕು. ನಮ್ಮ ದೇಶದ ಸಂಸ್ಕೃತಿ ಸಂಸ್ಕಾರವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದು.” ಎಂದು ಅಗ್ರಿಲೀಫ್ ಪ್ರೈವೇಟ್ ಲಿಮಿಟೆಡ್ ನ ಸಿಬ್ಬಂದಿ ಮುಖ್ಯಸ್ಥರಾದ ಶ್ರೀಮತಿ ಪೃಥ್ವಿ ಕಾರಿಂಜೆ ಹೇಳಿದರು.

ಇವರು ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಆಗಮಿಸಿ, ಧ್ವಜಾರೋಹಣ ನಡೆಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ದಿನದ ಮಹತ್ವದ ಕುರಿತು ಭಾಷಣ, ದೇಶಭಕ್ತಿ ಗೀತೆ ಆಯೋಜಿಸಲಾಗಿತ್ತು.

ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ವಿದ್ಯಾರ್ಥಿಗಳಾದ ದೀಪಿಕಾ ಹಾಗೂ ಶ್ರೇಯ ನಿರೂಪಿಸಿದ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಮನ್ಮೋಹನ್ ನಾಯ್ಕ್ ಕೆ.ಜಿ ಸ್ವಾಗತಿಸಿ, ವಿದ್ಯಾರ್ಥಿ ಆಶುತೋಷ್.ಎಮ್ ರಾವ್ ವಂದಿಸಿದರು.

Related posts

ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ನೂತನ ಸಭಾಭವನಕ್ಕೆ ವೇದಮೂರ್ತಿ ಬಾಲಕೃಷ್ಣ ಕೆದಿಲಾಯರಿಂದ ಶಿಲಾನ್ಯಾಸ

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ವಿದ್ಯಾರ್ಥಿನಿ ಸಂಜನಾ

Suddi Udaya

ಬೆಳ್ತಂಗಡಿ: ಖಾಸಗಿ ಕಾಲೇಜಿನ ಪ್ರಥಮ ಪದವಿ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬೆಳ್ತಂಗಡಿ ಸೋಮಾವತಿ ನದಿಯಲ್ಲಿ ಅಪರಿಚಿತ ಶವ ಪತ್ತೆ:ವಾರೀಸುದಾರರ ಪತ್ತೆಗೆ ಪೊಲೀಸ್ ಇಲಾಖೆ ಮನವಿ

Suddi Udaya

ಬೆಳ್ತಂಗಡಿ ರಾಜಕೇಸರಿ ಸಂಘಟನೆ ಸಂಸ್ಥಾಪಕ ದೀಪಕ್ ಜಿ ರವರ ಹುಟ್ಟುಹಬ್ಬದ ಪ್ರಯುಕ್ತ ಸೇವಾ ಕಾರ್ಯ

Suddi Udaya

ದ.ಕ. ಜಿಲ್ಲಾ ಯೋಜನಾ ಸಮಿತಿಯ ಸಭೆ: ಉಜಿರೆ ಗ್ರಾ.ಪಂ. ಅಧ್ಯಕ್ಷೆ ಉಷಾಕಿರಣ್ ಕಾರಂತ್ ರಿಗೆ ಆಹ್ವಾನ

Suddi Udaya
error: Content is protected !!