23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘ ಉಜಿರೆಯಲ್ಲಿ 79 ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಧರ್ ಜಿ.ಭಿಡೆ ಯವರು ಧ್ವಜಾರೋಹಣ ನೆರವೇರಿಸಿದರು.

ಎಂಸಿಎಫ್ ಮಂಗಳೂರು ಇವರ ಸಹಭಾಗಿತ್ವದೊಂದಿಗೆ ಜೈ ಜವಾನ್ ಜೈ ಕಿಸಾನ್ ಆಶಯದಂತೆ ಕೃಷಿಯಲ್ಲಿ ತೊಡಗಿಸಿಕೊಂಡಿರುವ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ನಿವೃತ್ತ ಯೋಧರು ಪ್ರಸಕ್ತ ಕೃಷಿಕರಾಗಿ ಸಂಘದ ಸದಸ್ಯರು ಆಗಿರುವಂತಹ ಎ.ಕೆ.ಶಿವನ್ ಉಜಿರೆ, ಶ್ರೀ ಗೋಪಾಲಕೃಷ್ಣ ಭಟ್ ಕಾಂಚೋಡು ಹಾಗೂ ತಂಗಚ್ಚನ್ ಧರ್ಮಸ್ಥಳ ಇವರನ್ನು ಉಭಯ ಸಂಸ್ಥೆಗಳ ಪರವಾಗಿ ಸನ್ಮಾನಿಸಲಾಯಿತು.

ಉಪಾಧ್ಯಕ್ಷ ಅನಂತ ಭಟ್ ಎಂ., ನಿರ್ದೇಶಕರಾದ ಬಾಲಕೃಷ್ಣ ಗೌಡ, ಜಯಶ್ರೀ ಡಿ.ಎಂ., ಭೈರಪ್ಪ ಉಪಸ್ಥಿತರಿದ್ದರು. ಸಿಇಒ ರಾಜು ಶೆಟ್ಟಿ ಸ್ವಾಗತಿಸಿದರು. ಎಂಸಿ ಎಫ್ ಮಂಗಳೂರು ಇದರ ಮಾರಾಟ ಅಧಿಕಾರಿ ಮನೋಜ್ ವಂದಿಸಿದರು. ಎಂಸಿಎಫ್ ಸಿಬ್ಬಂದಿ ತೇಜಸ್ವಿ ಮತ್ತು ಸಂಘದ ಸಿಬ್ಬಂದಿ ಭಾಗವಹಿಸಿದ್ದರು.

Related posts

ಮುಂಡಾಜೆ ರಬ್ಬರ್ ಸ್ಮೋಕ್ ಹೌಸ್ ಬೆಂಕಿಗಾಹುತಿ :ರೂ .2ಲಕ್ಷಕ್ಕೂ ಅಧಿಕ ನಷ್ಟ

Suddi Udaya

ವಸಂತ ಬಂಗೇರ ನಿಧನಕ್ಕೆ ಕೆ ಎಸ್ ಎಂ ಸಿ ಎ ಬೆಳ್ತಂಗಡಿ ಧರ್ಮ ಪ್ರಾಂತ್ಯ ಸಂತಾಪ

Suddi Udaya

ಜೆಸಿಐ ವಲಯ 15ರ ಮಧ್ಯಂತರ ಸಮ್ಮೇಳನ ಜೆಸಿಐ ಬೆಳ್ತಂಗಡಿಗೆ ಅತ್ಯುತ್ತಮ ಘಟಕ ವಿನ್ನರ್ ಪ್ರಶಸ್ತಿ, ಘಟಕಾಧ್ಯಕ್ಷೆ ಆಶಾಲತಾ ಪ್ರಶಾಂತ್ ರವರಿಗೆ ಅತ್ಯುತ್ತಮ ಅಧ್ಯಕ್ಷೆ ರನ್ನರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ನಾರಾವಿ: ಮಂಜುನಗರದಲ್ಲಿ ಗೋವುವಿಗೆ ಅಪರಿಚಿತ ವಾಹನ ಡಿಕ್ಕಿ, ಗಾಯಗೊಂಡು ರಸ್ತೆ ಬದಿಯಲ್ಲಿ ನರಳಾಡುತ್ತಿರುವ ಗೋವು

Suddi Udaya

ಎಸ್.ಐ.ಟಿ ಯ ಮಂಜುನಾಥ್ ಗೌಡ ಲೋಕಾಯುಕ್ತ ಡಿವೈಎಸ್ಪಿಯಾಗಿ ನೇಮಕ

Suddi Udaya
error: Content is protected !!