26.7 C
ಪುತ್ತೂರು, ಬೆಳ್ತಂಗಡಿ
June 8, 2026
ವರದಿ

ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಲಿ. ಮಂಗಳೂರು ಇದರ ಗುರುವಾಯನಕೆರೆ ಶಾಖೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಎಸ್.ಕೆ. ಗೋಲ್ಡ್‌ ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಗುರುವಾಯನಕೆರೆ ಶಾಖೆ, ಸಂತೆಕಟ್ಟೆ-ಬೆಳ್ತಂಗಡಿ ಇಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಧ್ವಜಾರೋಹಣವನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ಸಂಸ್ಥೆಯ ಪ್ರಭಾರ ಶಾಖಾ ವ್ಯವಸ್ಥಾಪಕರಾದ ಶ್ರೀ ಪ್ರಶಾಂತ್ ಎಚ್ ಆಚಾರ್ಯ ಕುಲಶೇಖರ,ಮಂಗಳೂರು ಇವರು ಶುಭ ಹಾರೈಸಿದರು, ಸಂಸ್ಥೆಯ ಸಿಬ್ಬಂದಿಗಳಾದ ಶ್ರೀ ರಾಮ್ ಪ್ರಸಾದ್ ಎನ್ ಎಸ್ ಗುಂಪಲಾಜೆ, ಶ್ರೀ ಸುಶಾಂತ್ ಆಚಾರ್ಯ ಪಣೆಜಾಲು, ಶ್ರೀ ಯಜ್ಞೇಶ್ ಆಚಾರ್ಯ ಕುದ್ಯಾಡಿ, ಹಾಗೂ ಕಟ್ಟಡ ಮಾಲಕರಾದ ಶ್ರೀ ಮುಕೇಶ್ ಯೋಗೀಶ್ ಆರ್ ನಾಯಕ್, ಚಿನ್ನಾಭರಣ ಮೌಲ್ಯ ಮಾಪಕರಾದ ಶ್ರೀ ಗಣೇಶ್ ಆಚಾರ್ಯ ಬಿ ಸಹಿತ ಮತ್ತಿತ್ತರು ಉಪಸ್ಥಿತರಿದ್ದರು.

Related posts

ಹೊಸವರ್ಷಕ್ಕೆ ಧರ್ಮಸ್ಥಳ ದೇವಸ್ಥಾನದಲ್ಲಿ ಬೆಂಗಳೂರಿನ ಭಕ್ತರಿಂದ ಅಲಂಕಾರ ಸೇವೆ

Suddi Udaya

ಮೇ 14-22: ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಮುಂಡಾಜೆ: ಡಿಜಿಟಲ್ ಸಾಕ್ಷರತಾ ಕಾರ್ಯಾಗಾರ

Suddi Udaya

ಇಂದಬೆಟ್ಟು: ಬೆದ್ರಬೆಟ್ಟು ನಿವಾಸಿ ಕೇಶವ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya
error: Content is protected !!