23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

ಕಕ್ಕಿಂಜೆ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆಯನ್ನುಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ.ಎಮ್.ಸಿ.ಕಾರ್ಯಾಧ್ಯಕ್ಷ ವಸಂತ ಗೌಡ ನೆರವೇರಿಸಿಕೊಟ್ಟರು.

ಎಸ್.ಡಿ.ಎಮ್.ಸಿ.ಯ ಸದಸ್ಯರಾದ ಕೇಶವ, ಅಬ್ಬಾಸ್ ,ಶ್ರೀಮತಿ ಆಯಿಷಾ, ಕೃಷ್ಣಪ್ಪ ಅನಾರ್ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ದ ಮಹತ್ವ ಮತ್ತು ದೇಶ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ,ಭಾರತ ದೇಶದ ಇತಿಹಾಸದ ಬಗ್ಗೆ ಮುಖ್ಯ ಶಿಕ್ಷಕ ಶಂಭು ಶಂಕರ್, ಉಪನ್ಯಾಸ ನೀಡಿದರು. ಪುರಮೆರವಣಿಗೆಯ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶಿಕ್ಷಕರು ಮತ್ತು ಪೋಷಕರು ಹಾಜರಿದ್ದರು.

Related posts

ಉಜಿರೆ: ಮುಂಡತ್ತೋಡಿ ನಿವಾಸಿ ಸಿ. ಗೋಪಾಲ್ ಕೃಷ್ಣ ಮೆನನ್ ನಿಧನ

Suddi Udaya

ರಿಕ್ಷಾ ಚಾಲಕರ ಹಾಗೂ ಸಾರಿಗೆ ನೌಕರರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಸಾರಿಗೆ ಮಂತ್ರಿ ರಾಮಲಿಂಗ ರೆಡ್ಡಿಯವರಿಗೆ ಆಗ್ರಹ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಪರವಾನಿಗೆ ಭೂಮಾಪಕರ ಸಂಘದ ಜಿಲ್ಲಾಧ್ಯಕ್ಷ ನಾಗ ವಿ ಮತ್ತು ಪದಾಧಿಕಾರಿಗಳ ಪದಪ್ರದಾನ ಸಮಾರಂಭ

Suddi Udaya

ತ್ಯಾಜ್ಯ ಎಸೆಯುವವರ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ , ನಾವೂರು ಗ್ರಾಮ ಪಂಚಾಯತ್ ನಿಂದಫಲಕ ಅಳವಡಿಕೆ…!!!

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya
error: Content is protected !!