September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

ಕಕ್ಕಿಂಜೆ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆಯನ್ನುಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ.ಎಮ್.ಸಿ.ಕಾರ್ಯಾಧ್ಯಕ್ಷ ವಸಂತ ಗೌಡ ನೆರವೇರಿಸಿಕೊಟ್ಟರು.

ಎಸ್.ಡಿ.ಎಮ್.ಸಿ.ಯ ಸದಸ್ಯರಾದ ಕೇಶವ, ಅಬ್ಬಾಸ್ ,ಶ್ರೀಮತಿ ಆಯಿಷಾ, ಕೃಷ್ಣಪ್ಪ ಅನಾರ್ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ದ ಮಹತ್ವ ಮತ್ತು ದೇಶ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ,ಭಾರತ ದೇಶದ ಇತಿಹಾಸದ ಬಗ್ಗೆ ಮುಖ್ಯ ಶಿಕ್ಷಕ ಶಂಭು ಶಂಕರ್, ಉಪನ್ಯಾಸ ನೀಡಿದರು. ಪುರಮೆರವಣಿಗೆಯ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶಿಕ್ಷಕರು ಮತ್ತು ಪೋಷಕರು ಹಾಜರಿದ್ದರು.

Related posts

ಮಾಚಾರಿನಲ್ಲಿ ಮಹಿಳೆಯೋರ್ವರ ಶವ ಬಾವಿಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಪತ್ತೆ: ಸ್ಥಳಕ್ಕೆ ಪೊಲೀಸರ‌ ಆಗಮನ ಮುಂದುವರಿದ ತನಿಖೆ

Suddi Udaya

ಲಾಯಿಲ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಿಂದ ಕಂಡೊದ ಕಲೊಟ್ಟು ಬಿರುವೆರೆ ಗೊಬ್ಬು

Suddi Udaya

ಬಿ.ಟಿ. ರಂಜನ್ ಪ್ರಶಸ್ತಿಗೆ ಪತ್ರಕರ್ತ ಅರವಿಂದ ಹೆಬ್ಬಾರ್ ಆಯ್ಕೆ

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ನಡ : ಬಸ್ರಾಯ ವೆಂಟೆಡ್ ಡ್ಯಾಮಿನಲ್ಲಿ ಸಿಲುಕಿದ್ದ ಮರಗಳ ತೆರವು: ಗ್ರಾಮಸ್ಥರ ಶ್ರಮದಾನ

Suddi Udaya

ತುಮಕೂರಿನಲ್ಲಿ ಎಸ್.ಡಿ.ಎಂ ಕಾಲೇಜಿನ ಕಲಾಕೇಂದ್ರ ವಿದ್ಯಾರ್ಥಿಗಳಿಂದ ‘ ಎಸ್.ಡಿ.ಎಂ ಕಲಾ ವೈಭವ’ ಪ್ರದರ್ಶನ

Suddi Udaya
error: Content is protected !!