30.7 C
ಪುತ್ತೂರು, ಬೆಳ್ತಂಗಡಿ
April 24, 2026
ವರದಿಸಂಘ-ಸಂಸ್ಥೆಗಳು

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

ಬೆಳ್ತಂಗಡಿ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 79ನೇ ಸ್ವಾತಂತ್ರೋತ್ಸವವು ಬಹಳ ವಿಜ್ರಂಭನೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ ಹನೀಫ್ ರವರು ನೆರವೇರಿಸಿದರು.

ಖತೀಬರಾದ ಅಬುಸಾಲಿ ಝೈನಿ ಇಂದಬೆಟ್ಟು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿ ಅಬುಸಾಲಿ ಯು.ಕೆ, ಉಪಾಧ್ಯಕ್ಷ ಹಮೀದ್ ಕೆ.ಬಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ. ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್, ಇಬ್ರಾಹಿಂ ಎನ್.ಎಚ್, ಹಮೀದ್ ಕೊಡಂಗೆ, ಇರ್ಶಾದ್ ಕೈಕಂಬ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ನಾಲ್ಕೂರು: ಜಯಂತಿ ಮಜ್ಜೇನಿಗುರಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ: ಆದಿನಾಥ್ ಬಜಾಜ್ ನಲ್ಲಿ ಹಬ್ಬಗಳ ಪ್ರಯುಕ್ತ ಗ್ರಾಹಕರಿಗೆ ವಿಶೇಷ ಆಫರ್

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಪೆರಿಂಜೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಅಕ್ರಮ ಮರ ಕಡಿತಲೆ ಪ್ರಕರಣ: ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹೆಚ್.ಎನ್. ಅಮಾನತು

Suddi Udaya

ಕಾಯರ್ತಡ್ಕದಲ್ಲಿ ಶ್ರೀ ಕೃಷ್ಣ ಹೆಲ್ತ್ ಸೆಂಟರ್ ಪ್ರಾರಂಭ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ, ಮನೋಜ್ ಕುಮಾರ್ ಗಡಿಪಾರು ಪ್ರಕ್ರಿಯೆ ವಿರೋಧಿಸಿ ಖಂಡನಾ ಸಭೆ-ಹೋರಾಟಕ್ಕೆ ನಿರ್ಧಾರ

Suddi Udaya
error: Content is protected !!