September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಖಿಳ್ರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ಬೆಳ್ತಂಗಡಿ ವತಿಯಿಂದ 79 ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಮಸೀದಿ ಅಧ್ಯಕ್ಷ ಅಕ್ಬರ್ ಬೆಳ್ತಂಗಡಿ ಯವರು ನೆರವೇರಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಮಸೀದಿ ಖತೀಬರಾದ ಹನೀಫ್ ಫೈಝಿಯವರು ದುವಾ ನೆರವೇರಿಸಿದರು. ಅತಿಥಿಗಳಾಗಿ ಉಪಾಧ್ಯಕ್ಷ ಬಿ.ಶೇಖುಂಞ್ಞ, ಪ್ರಧಾನ ಕಾರ್ಯದರ್ಶಿ ರಝಾಕ್ ಕೋಡಿಸಭೆ, ಕಾರ್ಯದರ್ಶಿಗಳಾದ ಹನೀಫ್ ವರ್ಷಾ, ಮಹಮ್ಮದ್ ಕುದ್ರಡ್ಕ, ಕೋಶಾಧಿಕಾರಿ ಫೈಝಲ್ ಐ.ಜೆ, ಜಮಾತ್ ಬಾಂಧವರು ಹಾಗೂ ಮದರಸ ಮಕ್ಕಳು ಉಪಸ್ಥಿತರಿದ್ದರು.

ಅಬೂಬಕ್ಕರ್ ಸಿದ್ದೀಕ್ ಅಝ್ಹರಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಅಬ್ದುಲ್ ರಹಮಾನ್ ಮುಸ್ಲಿಯಾರ್ ವಂದಿಸಿದರು.

Related posts

ಅ.20 : ಬೆಳಾಲಿನಲ್ಲಿ ಯುವಸಿರಿ- ರೈತ ಭಾರತದ ಐಸಿರಿ: 5೦೦ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ನೇಜಿನಾಟಿ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕಾಯ೯ಕತ೯ರ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಧರ್ಮಸ್ಥಳ : ಕೃಷಿ ವಿಸ್ತರಣಾ ಕಾರ್ಯಕ್ರಮಗಳಿಗೆ ವಿದ್ಯುಕ್ತ ಚಾಲನೆ ಹಾಗೂ ರೈತರಿಗೆ ಮತ್ತು ಕೃಷಿಯಂತ್ರಧಾರಾ ಕೇಂದ್ರಗಳಿಗೆ ಕೃಷಿ ಯಂತ್ರೋಪಕರಣಗಳ ಹಸ್ತಾಂತರ

Suddi Udaya
error: Content is protected !!