ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ನಗರ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಅಯ್ಯಪ್ಪ ವೃತಧಾರಿ ಭಕ್ತರಿಂದ 79ನೇ ಸ್ವಾತಂತ್ರ್ಯವನ್ನು ಆಚರಿಸಲಾಯಿತು.

ಗುರುಸ್ವಾಮಿ ರಾಜೇಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಸಂತ ಗುರುಸ್ವಾಮಿ ಮದ್ದಡ್ಕ, ಆನಂದ ಕೋಟ್ಯಾನ್, ಚಿದಾನಂದ ಇಡ್ಯಾ, ರವಿ ಪೂಜಾರಿ ಆದೇಲು, ಪ್ರತಾಪ್ ನಾಯರ್, ಕೃಷ್ಣಪ್ಪ ಕುಲಾಲ್, ಹಾಗೂ ಅಯ್ಯಪ್ಪ ವೃತಾಧಾರಿಗಳು ಉಪಸ್ಥಿತರಿದ್ದರು.

Related posts

ಪುದುವೆಟ್ಟು ನಿಡ್ವಾಳ ಶ್ರೀ ಪಾರ್ಶ್ವನಾಥ ಸ್ವಾಮಿ ಬಸದಿಯ ಸಂಪರ್ಕ ರಸ್ತೆಗೆ ಅನುದಾನ ನೀಡಿ ಅಭಿವೃದ್ದಿ ಪಡಿಸುವಂತೆ ಶಾಸಕ ಹರೀಶ್ ಪೂಂಜರಿಗೆ ಮನವಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಅಲ್ಪಸಂಖ್ಯಾತ ಘಟಕಕ್ಕೆ ನೂತನ ಅಧ್ಯಕ್ಷರ ನೇಮಕ

Suddi Udaya

ಅರಸಿನಮಕ್ಕಿ: ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಬಂದಾರು ಸ.ಹಿ.ಉ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ ರುಡ್‌ಸೆಟ್ ನಲ್ಲಿ ಇಲೆಕ್ಟ್ರಿಕಲ್ ಮೋಟಾರ್ ರಿವೈಂಡಿಂಗ್ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya
error: Content is protected !!