25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿ

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

ಗೇರುಕಟ್ಟೆ : ಆ.15. ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ವಸಂತ ಮಜಲು ಧ್ವಜಾರೋಹಣ ಮಾಡಿದರು. ಸಂಘದ ಉಪಾಧ್ಯಕ್ಷ ರಾಜಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಹರಿದಾಸ ಪಡಂತ್ತಾಯ,ಶೇಖರ ನಾಯ್ಕ,ಗೋಪಾಲ ನಾಯ್ಕ್,ಕೇಶವ ಪೂಜಾರಿ, ಬಾಲಕೃಷ್ಣ ಗೌಡ ಬಿರ್ಮೊಟ್ಟು.
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕವಿತಾ ಶೆಟ್ಟಿ, ನಿವೃತ್ತ ನಿರ್ವಾಹಣಾಧಿಕಾರಿ ಸತ್ಯ ಶಂಕರ ಭಟ್,ಗೇರುಕಟ್ಟೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ವೈ,ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ಮೇಷ ಜಾತ್ರೆಯ ಪ್ರಯುಕ್ತ ಪಿಲಿಚಾಮುಂಡಿ ದೈವದ ನೇಮೋತ್ಸವ

Suddi Udaya

ಕೊಕ್ಕಡ : ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮ

Suddi Udaya

ಚಿಬಿದ್ರೆ – ಧರ್ಮಸ್ಥಳ ರಸ್ತೆಯಲ್ಲಿ ಬಿದ್ದ ಮರ : ಶೌರ್ಯ ವಿಪತ್ತು ಘಟಕದಿಂದ ತೆರವು

Suddi Udaya

ನಾಳೆ(ಜು.6): ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ : ಎಸ್.ಎಸ್.ಎಲ್.ಸಿ ಸಾಧಕರಿಗೆ ಸನ್ಮಾನ: ದಿತಿ ಸಾಂತ್ವನ ನಿಧಿ ವಿತರಣೆ

Suddi Udaya

ಪ್ರಸಿದ್ದ ಪುಣ್ಯಕ್ಷೇತ್ರ ಶಿರ್ಡಿ ಸಾಯಿಬಾಬಾ ಕ್ಷೇತ್ರಕ್ಕೆ ತೀರ್ಥಯಾತ್ರೆ ಕೈಗೊಂಡ ಬೆಳ್ತಂಗಡಿಯ ನೂರಾರು ಭಕ್ತರು

Suddi Udaya

ಮರೋಡಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Suddi Udaya
error: Content is protected !!