July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಭಾರತ ಮಾತಾ ಪೂಜನದೊಂದಿಗೆ ಯೋಗ ಬಂಧುಗಳು ಆಚರಿಸಿದರು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸತೀಶ್ ನಾಳ ನಿತ್ಯದ ಯೋಗ ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ಮತ್ತು ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯಲ್ಲಿ ಸದಾ ನಿರತರಾದ ಯೋಧರನ್ನು ಸ್ಮರಿಸಿ ಗೌರವಿಸುವುದು, ದೇಶದ ಐಕ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಯೋಗ ಕೇಂದ್ರದ ವರದಿ ಪ್ರಮುಖ ಕೇಶವ,ಸಂಚಾಲಕ ವಿಜಯ, ಸಹ ಶಿಕ್ಷಕ ಸುಕೇಶ, ಅಶೋಕ, ವಸಂತ, ದಿವಾಕರ, ಗಣೇಶ, ಪದ್ಮಲತಾ, ಅರುಣ, ಭಾರತಿಯವರು ಭಾರತ ಮಾತಾ ಪೂಜನದಲ್ಲಿ ಭಾಗವಹಿಸಿದರು.

Related posts

ಸುರತ್ಕಲ್ ನಲ್ಲಿ ದ.ಕ. ಜಿಲ್ಲೆಯ ಒಂಭತ್ತನೆಯ ಗಮಕ ಕಲಾ ಸಮ್ಮೇಳನ: ಸಮ್ಮೇಳನದ ಸರ್ವಾಧ್ಯಕ್ಷರಾಗಿ ಗಮಕಿ ಯಜ್ಞೇಶ್ ಆಚಾರ್ ಸುರತ್ಕಲ್ ಆಯ್ಕೆ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಲೆಂಗಲ್ಲು ಬ್ರಹ್ಮಕಲಶೋತ್ಸವ-ಧಾರ್ಮಿಕ ಸಭಾ ಕಾರ್ಯಕ್ರಮ: ಶ್ರದ್ಧಾ ಭಕ್ತಿಯಿಂದ ಭಗವಂತನನ್ನು ಆರಾಧಿಸಿ – ಶ್ರೀ ಡಾ.ವಿದ್ಯಾಪ್ರಸನ್ನ ತೀರ್ಥ ಶ್ರೀಪಾದರು

Suddi Udaya

ವಾಣಿ ಆಂಗ್ಲ ಮಾಧ್ಯಮ ಪ್ರೌಢಶಾಲೆ: ವಿದ್ಯಾರ್ಥಿ ಮಂತ್ರಿಮಂಡಲ ರಚನೆ

Suddi Udaya

ಶ್ರೀಗುರು ಚೈತನ್ಯ ಸೇವಾಶ್ರಮದಲ್ಲಿ ಅಭಿನಂದನಾ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ರಾಷ್ಟ್ರ ಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದವರಿಗೆ ಅಭಿನಂದನೆ

Suddi Udaya
error: Content is protected !!