July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

ಪಟ್ರಮೆ ಗ್ರಾಮದ ಅನಾರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಪಟ್ರಮೆ ಡಿವೈಎಫ್ಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿಯೇ ನಿವೃತ್ತ ನ್ಯಾ. ನಾಗಮೋಹನದಾಸ್ ಬರೆದಿರುವ ಸಂವಿಧಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾದರಿ ಎನಿಸಿದರು.

5 ನೇ ತರಗತಿಯಿಂದ 8 ನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೆ ಈ ಸಂವಿಧಾನ ಪುಸ್ತಕ ವಿತರಿಸಲಾಯಿತು. 3 ಮತ್ತು 4 ನೇ ತರಗತಿ ಮಕ್ಕಳಿಗೆ ಪಂಚತಂತ್ರದ ಕತೆ ಪುಸ್ತಕಗಳನ್ನು ಹಾಗೂ 1 ಮತ್ರು 2 ನೆಯ ತರಗತಿ ಮಕ್ಕಳಿಗೆ ಡ್ರಾಯಿಂಗ್ ಪುಸ್ತಕಗಳನ್ನು ವಿತರಿಸಲಾಯಿತು.


ಪಟ್ರಮೆ ಡಿವೈಎಫ್ಐ ಅಧ್ಯಕ್ಷ ಭುವನೇಶ್ ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಡಿವೈಎಫ್ಐನ ಪಟ್ರಮೆ ಘಟಕದ ಲೋಕೇಶ್ ಪಚ್ಚೆಮಿ, ಜಯಂತ್, ವಿಶಾಲು ಪಾದೇಜಾಲು, ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ವಿನುಶರಮಣ ಉಪಸ್ಥಿತರಿದ್ದರು.‌

Related posts

ನೆರಿಯ: ಹಿರಿಯ ದೈವ ನರ್ತಕ ತನಿಯಪ್ಪ ನಲಿಕೆ ನಿಧನ

Suddi Udaya

ಕುವೆಟ್ಟು ಅನಧಿಕೃತವಾಗಿ ನಿರ್ಮಿಸುತ್ತಿರುವ ಕಟ್ಟಡ ರಚನೆ ಕಾಮಗಾರಿ ಸ್ಥಗಿತ

Suddi Udaya

ಬೆಂಗಳೂರಿನ ಪ್ರಸಿದ್ದ ಕೈಗಾರಿಕೋದ್ಯಮಿ, ಸಾಮಾಜಿಕ, ಧಾರ್ಮಿಕ ಕ್ಷೇತ್ರದ ಸಾಧಕ ದೇವೇಂದ್ರ ಹೆಗ್ಡೆ ಕೊಕ್ರಾಡಿಯವರು ಅಂತರರಾಷ್ಟ್ರೀಯ ಆರ್ಯಭಟ- 2024 ಪ್ರಶಸ್ತಿಗೆ ಆಯ್ಕೆ

Suddi Udaya

ಆರಂಬೋಡಿ : ತುಂಬೆದಲೆಕ್ಕಿ ಶ್ರೀ ಸತ್ಯನಾರಾಯಣ ಭಜನ ಮಂದಿರದ ನೂತನ ಗುಡಿಗೆ ಶಿಲಾನ್ಯಾಸ

Suddi Udaya

ರಸ್ತೆಯಲ್ಲಿ ಸಿಕ್ಕಿದ ಲಕ್ಷಾಂತರ ರೂ.ಮೌಲ್ಯದ ಚಿನ್ನದ ಬ್ರಾಸ್ ಲೈಟ್: ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದ ಬಳಂಜದ ಯುವಕ,ಉದ್ಯಮಿ ಜಗದೀಶ್ ಪೂಜಾರಿ ಪೆರಾಜೆ

Suddi Udaya

ಶಿಶಿಲ: ಆನೆ ದಾಳಿ ಬಗ್ಗೆ ಗ್ರಾಮಸ್ಥರು ಕೈಗೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!