September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿವೈಎಫ್ಐ ಯಿಂದ ಪಟ್ರಮೆ ಶಾಲಾ ಮಕ್ಕಳಿಗೆ ಸಂವಿಧಾನ ಪುಸ್ತಕ ಕೊಡುಗೆ

ಪಟ್ರಮೆ ಗ್ರಾಮದ ಅನಾರು ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ಸಂಭ್ರಮದ ಸಭಾ ಕಾರ್ಯಕ್ರಮದಲ್ಲಿ ಪಟ್ರಮೆ ಡಿವೈಎಫ್ಐ ಘಟಕದ ವತಿಯಿಂದ ವಿದ್ಯಾರ್ಥಿಗಳಿಗಾಗಿಯೇ ನಿವೃತ್ತ ನ್ಯಾ. ನಾಗಮೋಹನದಾಸ್ ಬರೆದಿರುವ ಸಂವಿಧಾನ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿ ಮಾದರಿ ಎನಿಸಿದರು.

5 ನೇ ತರಗತಿಯಿಂದ 8 ನೇ ತರಗತಿ ವರೆಗಿನ ಎಲ್ಲಾ ಮಕ್ಕಳಿಗೆ ಈ ಸಂವಿಧಾನ ಪುಸ್ತಕ ವಿತರಿಸಲಾಯಿತು. 3 ಮತ್ತು 4 ನೇ ತರಗತಿ ಮಕ್ಕಳಿಗೆ ಪಂಚತಂತ್ರದ ಕತೆ ಪುಸ್ತಕಗಳನ್ನು ಹಾಗೂ 1 ಮತ್ರು 2 ನೆಯ ತರಗತಿ ಮಕ್ಕಳಿಗೆ ಡ್ರಾಯಿಂಗ್ ಪುಸ್ತಕಗಳನ್ನು ವಿತರಿಸಲಾಯಿತು.


ಪಟ್ರಮೆ ಡಿವೈಎಫ್ಐ ಅಧ್ಯಕ್ಷ ಭುವನೇಶ್ ಈ ಪುಸ್ತಕಗಳನ್ನು ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಡಿವೈಎಫ್ಐನ ಪಟ್ರಮೆ ಘಟಕದ ಲೋಕೇಶ್ ಪಚ್ಚೆಮಿ, ಜಯಂತ್, ವಿಶಾಲು ಪಾದೇಜಾಲು, ಎಸ್.ಎಫ್.ಐ ಜಿಲ್ಲಾ ಕಾರ್ಯದರ್ಶಿ ವಿನುಶರಮಣ ಉಪಸ್ಥಿತರಿದ್ದರು.‌

Related posts

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಧರ್ಮಸ್ಥಳದ ವಿರುದ್ಧ ಬುರುಡೆ ಷಡ್ಯಂತ್ರ ಪ್ರಕರಣ: ಬೆಳ್ತಂಗಡಿ ಕೋರ್ಟ್ ಗೆ ಆಗಮಿಸಿದ ಖ್ಯಾತ ವಕೀಲ ಸಿ.ವಿ.ನಾಗೇಶ್

Suddi Udaya

ಜೋಷ್ಮಾ ಲೀರಾ ಮೋನಿಸ್ ಕಾನೂನು ಪದವಿಯಲ್ಲಿ 3ನೇ ‌ರ್‍ಯಾಂಕ್

Suddi Udaya

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಗುಂಡೂರಿ ಶ್ರೀ ಸತ್ಯನಾರಾಯಣ ಪೂಜಾ ಮಂದಿರ ನಿರ್ಮಾಣಕ್ಕೆ ಡಿ ವೀರೇಂದ್ರ ಹೆಗ್ಗಡೆಯವರು ಮಂಜೂರು ಮಾಡಿದ ರೂ.2 ಲಕ್ಷ ದೇಣಿಗೆ ಹಸ್ತಾಂತರ

Suddi Udaya

ಕುತ್ಲೂರು: ಈಶ್ವರಪ್ಪ ಆಚಾರ್ಯ ನಿಧನ

Suddi Udaya
error: Content is protected !!