23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ

ಬೆಳ್ತಂಗಡಿ ನ್ಯಾಯಾಲಯದ ಅವರಣದಲ್ಲಿ ಸ್ವಾತಂತ್ರೋತ್ಸವ ಆಚರಣೆ ನಡೆಯಿತು. ಧ್ವಜಾರೋಹಣವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಮನು ಬಿ ಕೆ ನೆರವೇರಿಸಿದರು.


ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ ಹೆಚ್, ಕಿರಿಯ ವಕೀಲರ ಸಮಿತಿಯ ಅಧ್ಯಕ್ಷ ಅಲೋಶಿಯಸ್ ಎಸ್ ಲೋಬೋ, ಪ್ರಧಾನ ಕಾರ್ಯದರ್ಶಿ ನವೀನ್ ಬಿ ಕೆ, ಕೋಶಾಧಿಕಾರಿ ಪ್ರಶಾಂತ್ ಎಂ., ಚಿದಾನಂದ ಪಿ, ಅಪರ ಸರಕಾರಿ ವಕೀಲರಾದ ಮನೋಹರ್ ಕುಮಾರ್ ಎ, ಹಿರಿಯ ವಕೀಲರಾದ ಹರಿಶ್ಚಂದ್ರ ಬಲ್ಲಾಳ್, ಶೈಲೇಶ್ ತೋಸರ್, ಸತೀಶ್ ಹೆಚ್ ಎಲ್, ಗಂಗಾಧರ ಪೂಜಾರಿ, ಶ್ರೀಮತಿ ಸ್ವರ್ಣಲತ, ಅಸ್ಮಾ, ಮಮತಾಜ್ ಬೇಗಂ,ನ್ಯಾಯಾಲಯ ಸಿಬ್ಬಂದಿವರ್ಗ, ಪೊಲೀಸ್ ಸಿಬ್ಬಂದಿ, ಸ್ಥಳೀಯ ಅಂಗನವಾಡಿ ಮಕ್ಕಳು ಮತ್ತು ನಾಗರಿಕರು ಉಪಸ್ಥಿತರಿದ್ದರು.

Related posts

ಸುನ್ನೀ ಕೋರ್ಡಿನೇಷನ್ ಸಮಿತಿಯಿಂದ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ವಿದ್ಯಾರ್ಥಿಗಳಿಗೆ ವಿಶೇಷ ಕಾರ್ಯಾಗಾರ

Suddi Udaya

ಬೆಳಾಲು: ನೇತ್ರಾವತಿ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಪ್ರಸಾದ್ ಮೃತದೇಹ ಪತ್ತೆ

Suddi Udaya

ಬಾರ್ಯ ಪ್ರಾ.ಕೃ.ಪ.ಸ.ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಸತೀಶ್ ರವರಿಗೆ ಮಾತೃವಿಯೋಗ

Suddi Udaya

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

Suddi Udaya

ಅಳದಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನವೀಕೃತಗೊಂಡ ಪೆರೋಡಿತ್ತಾಯಕಟ್ಟೆ ಶಾಖೆಯ ಉದ್ಘಾಟನೆ

Suddi Udaya

ಉಜಿರೆ ಅರಳಿ ಮಿತ್ರ ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!