July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ಲಾಸ್ಟಿಕ್ ಬದಲಿ ಬಟ್ಟೆ ಚೀಲ ಉಪಯೋಗಿಸುವಂತೆ ಎಲ್ಲಾ ಮನೆಗಳಿಗೆ ಬಟ್ಟೆ ಚೀಲ ಮತ್ತು ಹಸಿ ಕಸ ಒಣ ಕಸ ಕಡ್ಡಾಯವಾಗಿ ವಿಂಗಡಣೆ ಮಾಡಲು ಒಣ ಕಸ ವನ್ನು ಪ್ರತ್ಯೇಕವಾಗಿ ನೀಡಲು ಎಲ್ಲಾ ಮನೆಗಳಿಗೆ ಬ್ಯಾಗ್ ನ್ನು ಪಂಚಾಯತ್ ಅಧ್ಯಕ್ಷ ಜಯಾನಂದ ಸಾಂಕೇತಿಕ ವಾಗಿ ವಿತರಿಸಿದರು.

ಇನ್ನೂ ಮುಂದೆ ವಾರದಲ್ಲಿ ಪ್ರತಿ ಗುರುವಾರ ದಂದು ಒಣ ಕಸವನ್ನು ಸಂಗ್ರಹಿಸಲಾಗುವುದು, ಉಳಿದ ದಿನಗಳಲ್ಲಿ ಹಸಿ ಕಸವನ್ನು ಸಂಗ್ರಹಿಸಲಾಗುವುದು ಎಂದು ಮುಖ್ಯಧಿಕಾರಿ ರಾಜೇಶ್ ತಿಳಿಸಿದರು.

ಈ ಸಂದರ್ದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಡಿ ಹರ್ಷೇಂದ್ರ ಕುಮಾರ್ ರಿಗೆ ಹುಟ್ಟು ಹಬ್ಬದ ಶುಭಾಶಯ ಕೋರಿದ ಕನ್ಯಾಡಿ ಗಣೇಶೋತ್ಸವ ಸಮಿತಿ

Suddi Udaya

ಡಾ|| ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 57ನೇ ವರ್ಧಂತ್ಯುತ್ಸವ

Suddi Udaya

ಪಟ್ರಮೆ: ಅನಾರು ಶಾಲೆ ಬಳಿ ಚರಂಡಿಗೆ ಬಿದ್ದ ಕೋಳಿ ಸಾಗಾಟದ ಲಾರಿ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
error: Content is protected !!