23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಬಟ್ಟೆ ಚೀಲ ವಿತರಣೆ

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ನಿಷೇಧ ಮಾಡಲು ಪ್ಲಾಸ್ಟಿಕ್ ಬದಲಿ ಬಟ್ಟೆ ಚೀಲ ಉಪಯೋಗಿಸುವಂತೆ ಎಲ್ಲಾ ಮನೆಗಳಿಗೆ ಬಟ್ಟೆ ಚೀಲ ಮತ್ತು ಹಸಿ ಕಸ ಒಣ ಕಸ ಕಡ್ಡಾಯವಾಗಿ ವಿಂಗಡಣೆ ಮಾಡಲು ಒಣ ಕಸ ವನ್ನು ಪ್ರತ್ಯೇಕವಾಗಿ ನೀಡಲು ಎಲ್ಲಾ ಮನೆಗಳಿಗೆ ಬ್ಯಾಗ್ ನ್ನು ಪಂಚಾಯತ್ ಅಧ್ಯಕ್ಷ ಜಯಾನಂದ ಸಾಂಕೇತಿಕ ವಾಗಿ ವಿತರಿಸಿದರು.

ಇನ್ನೂ ಮುಂದೆ ವಾರದಲ್ಲಿ ಪ್ರತಿ ಗುರುವಾರ ದಂದು ಒಣ ಕಸವನ್ನು ಸಂಗ್ರಹಿಸಲಾಗುವುದು, ಉಳಿದ ದಿನಗಳಲ್ಲಿ ಹಸಿ ಕಸವನ್ನು ಸಂಗ್ರಹಿಸಲಾಗುವುದು ಎಂದು ಮುಖ್ಯಧಿಕಾರಿ ರಾಜೇಶ್ ತಿಳಿಸಿದರು.

ಈ ಸಂದರ್ದಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷ ಶರತ್ ಹಾಗೂ ಇತರರು ಉಪಸ್ಥಿತರಿದ್ದರು.

Related posts

ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳದ ಕಲಾವಿದ ಗಂಗಾಧರ ಪುತ್ತೂರು ವೇಷ ಕಳಚುತ್ತಿರುವಾಗಲೇ ಹೃದಯಾಘಾತಕ್ಕೊಳಗಾಗಿ ನಿಧನ

Suddi Udaya

ಪಹಲ್ಗಾಮ್ ನಲ್ಲಿ ಭಯೋತ್ಪಾದಕ ದಾಳಿಯನ್ನು ಖಂಡಿಸಿ ವಿ.ಹಿಂ.ಪ. ಬಜರಂಗದಳ ವತಿಯಿಂದ ಉಜಿರೆಯಲ್ಲಿ ಶ್ರದ್ಧಾಂಜಲಿ ಸಭೆ ಮತ್ತು ಪ್ರತಿಭಟನೆ

Suddi Udaya

ಉಜಿರೆ ಶ್ರೀ ಧ.ಮಂ. ಪಿಯು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಶೈಕ್ಷಣಿಕ ಕಾರ್ಯಕ್ರಮ

Suddi Udaya

ಶಾಸಕ ಹರೀಶ್ ಪೂಂಜರವರ ಜನ್ಮದಿನದ ಪ್ರಯುಕ್ತ ಸಾಮಾಜಿಕ ಜಾಲತಾಣ ಸಹಸoಚಾಲಕ ಸಂದೀಪ್ ರೈ ಧರ್ಮಸ್ಥಳ ರವರಿಂದ ಕೊಕ್ಕಡದ ಎಂಡೋಸಲ್ಫಾನ್ ಪುನರ್ವಸತಿ ಕೇಂದ್ರದ ವಿಶೇಷ ಮಕ್ಕಳಿಗೆ ವಿಶೇಷ ಭೋಜನ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya
error: Content is protected !!