July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ವರ್ತಕರ ಸಂಘ ಹಾಗೂ ಬೆಳ್ತಂಗಡಿ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ವತಿಯಿಂದ ಸ್ವಾತಂತ್ರ ದಿನಾಚರಣೆ

ಬೆಳ್ತಂಗಡಿ : ವರ್ತಕರ ಸಂಘ ಹಾಗೂ ಸೀನಿಯರ್ ಚೇಂಬರ್ರ್ ಇಂಟರ್ ನ್ಯಾಷನಲ್ ಸಹ ಬಾಗಿತ್ವದಲ್ಲಿ ಬೆಳ್ತಂಗಡಿ ಲೋಬೊ ಟಿವಿಸ್ ಷೋರೂಮ್ ಎದುರುಗಡೆ 79ನೇ ಸ್ವಾತಂತ್ರೋತ್ಸವದ ಪ್ರಯುಕ್ತ ವರ್ತಕರ ಸಂಘದ ಅಧ್ಯಕ್ಷ ರಾದ ರೋನಾಲ್ಡ್ ಲೋಬೊರವರರು ಧ್ವಜಾರೋಹಣ ಮಾಡಿದರು.

ಈ ಸಂದರ್ಭದಲ್ಲಿ ವರ್ತಕರ ಸಂಘ ಹಾಗೂ ಮಂಜುಶ್ರೀ ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಮಾಜಿ ಯೋಧರಾದ ಸುನಿಲ್ ಶೆಣೈ, ಶಿವಕುಮಾರ್ , ಸುಧೀರ್ ಶ್ಯಾನಭಾಗ್ ಹಾಗೂ ದಯಾನಂದ ಇವರಿಗೆ ಗೌರವಾರ್ಪಣೆ ಮಾಡಲಾಯಿತು.


ಕಾರ್ಯಕ್ರಮದಲ್ಲಿ ವರ್ತಕರ ಸಂಘದ ಕಾರ್ಯದರ್ಶಿ ಲಾನ್ಸಿ ಪಿರೇರ ಉಪಾಧ್ಯಕ್ಷರಾದ ಶಶಿಧರ್ ಪೈ, ಉಪಕಾರ್ಯದರ್ಶಿ ಯಶವಂತ್ ಪತ್ವರ್ಡನ್, ಖಜಾಂಚಿ ಸುನೀಲ್ ಶೆಣೈ , ಅಲ್ಪೊನ್ಸ್ ಫ್ರಾಂಕೊ, ಜೂಡ್ ಲೋಬೊ, ಶೀತಲ್ ಜೈನ್ , ಎಮ್.,ಹೆಚ್ ಅಬೂಬಕರ್, ವಿನ್ಸಂಟ್ ಡಿಸೋಜಾ, ಸೀನಿಯರ್ ಚೇಂಬರ್ ಸ್ಥಾಪಕಧ್ಯಕ್ಷ ಪ್ರಮೋದ್ ನಾಯಕ್, ಬಿ.ಪಿ.ಅಶೋಕ್, ಕಾರ್ಯಕಾರಿ ಸಮಿತಿ ಸದಸ್ಯರು, ಸೀನಿಯರ್ ಚೇಂಬರ್ ಸದಸ್ಯರು ಹಾಗೂ ಲೋಬೊ ಟಿವಿಸ್ ಹಾಗೂ ಪವರ್ ಓನ್ ಶಿಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ ಪ್ರತಿಷ್ಠೋತ್ಸವದ ಪೂರ್ವಭಾವಿ ಸಭೆ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಉದ್ಯಮಿ ಸುದೀಪ್ ರೈ ಆತ್ಮಹತ್ಯೆಗೆ ಶರಣು

Suddi Udaya

ಕಾಜೂರು ರಹ್ಮಾನಿಯಾ ಜುಮ್ಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್‌ನಲ್ಲಿ ಬಕ್ರೀದ್ ಆಚರಣೆ

Suddi Udaya

ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ

Suddi Udaya

ಸಾಂಪ್ರದಾಯಿಕ ಕೋಳಿ ಅಂಕಕ್ಕೆ ಅನುಮತಿ ನೀಡಲು ಪಡಂಗಡಿ ಜನಸ್ಪಂದನ ಸಭೆಯಲ್ಲಿ ಗ್ರಾಮಸ್ಥರು ಆಗ್ರಹ

Suddi Udaya
error: Content is protected !!