25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ ಗ್ರಾಮ ಪಂಚಾಯತ್ ನಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಲಾಯಿಲ ಗ್ರಾಮ ಪಂಚಾಯತ್ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯೋತ್ಸವವನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಜಯಂತಿ ಎಂ.ಕೆ ರವರು ಧ್ವಜಾರೋಣಗೈದು ಆಚರಿಸಿದರು.

ಸಾಧಕರಿಗೆ ಸನ್ಮಾನ : ಮಾಜಿ ಸೈನಿಕ ಶಿವಕುಮಾರ್, ಉರಗಪ್ರೇಮಿ ಸ್ನೇಕ್ ಅಶೋಕ್, ನಾಟಿ ವೈದ್ಯ ಗಣೇಶ್ ಭಟ್, ಎಸೆಸ್ಸೆಲ್‌ಸಿ ಯಲ್ಲಿ 601 ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಕು| ಸಿಂಚನಾ , ಭಾರತ್ ಸ್ಕೌಟ್ & ಗೈಡ್ಸ್ನಲ್ಲಿ ರಾಜ್ಯ ಪ್ರಶಸ್ತಿ ಪತ್ರ ಸ್ವೀಕರಿಸಿದ ಕು| ವಿಹಾನ್ ಇವರನ್ನು ಸನ್ಮಾನಿಸಲಾಯಿತು.


ಕಾರ್ಯಕ್ರಮದಲ್ಲಿ ಉಪಾಧ್ಯಕ್ಷರು, ಎಲ್ಲಾ ಸದಸ್ಯರು, ಶಾಲಾ ವಿದ್ಯಾರ್ಥಿಗಳು , ಸಂಘಸಂಸ್ಥೆಗಳ ಪದಾಧಿಕಾರಿಗಳು, ಊರವರು ಭಾಗವಹಿಸಿದರು. ಸದಸ್ಯ ಅರವಿಂದ ಸ್ವಾಗತಿಸಿ, ಮಹೇಶ್ ಪ್ರಾಸ್ತಾವಿಕವಾಗಿ ಮಾತನಾಡಿ, ಗಣೆಶ್ ವಂದಿಸಿದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಪಿ, ಕಾರ್ಯದರ್ಶಿ, ಲೆಕ್ಕ ಸಹಾಯಕರು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

Suddi Udaya

ಬೆಳ್ತಂಗಡಿ :ಭತ್ತ ಬೆಳೆಯುವ ಕೃಷಿಕರಿಗೆ ರಿಯಾಯಿತಿ ದರದಲ್ಲಿ ಭತ್ತದ ಬಿತ್ತನೆ ಬೀಜ ದಾಸ್ತಾನು ಲಭ್ಯ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಯಕ್ಷ ಭಾರತಿ ಕನ್ಯಾಡಿ ದಶಮಾನೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya
error: Content is protected !!