23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆ

ವೇಣೂರು : ಪಡ್ಡಂದಡ್ಕ ನೂರುಲ್ ಹುದಾ ಮಸೀದಿಯಲ್ಲಿ 79ನೇ ಸ್ವಾತಂತ್ರೋತ್ಸವ ಆಚರಣೆಯುನಡೆಯಿತು.

ಮಸೀದಿ ಸಮಿತಿ ಅಧ್ಯಕ್ಷ ಇಸ್ಮಾಯಿಲ್ ಕೆ ಪೆರಿಂಜೆ ಅಧ್ಯಕ್ಷತೆಯಲ್ಲಿ ನಡೆಯಿತು. ಕತೀಬ್ ಕಲಂದರ್ ಶಾಫಿ ಬಾಕವಿ ಧ್ವಜಾರೋಹಣ ಗೈದು ಸಂದೇಶ ನೀಡಿ ದೇಶ ಭಕ್ತಿ ನಮ್ಮ ಇಮಾನ್ ಅಂಗವಾಗಿದೆಂದರು. ಅಧ್ಯಕ್ಷರು ಮಾತಾಡಿ, ‘ನಾನು ಬದುಕುವುದು ಇನ್ನೊಬ್ಬರನ್ನು ಬದುಕಲು ಬಿಡುವುದು ನಮ್ಮ ಸ್ವಾತಂತ್ರದ ಮುಖ್ಯ ಕರ್ತವ್ಯ ಎಂದರು.

ಪತ್ರಕರ್ತ ಮಹಮ್ಮದ್ ಎಚ್ ವೇಣೂರು, ಶಾಫಿ ಕಿರೋಡಿ ಸಭೆಯಲ್ಲಿ ಮಾತಾಡಿದರು. ಉಪಾಧ್ಯಕ್ಷ ಅಬ್ದುಲ್ ರಹಿಮಾನ್, ಕೋಶಾಧಿಕಾರಿ ಮಹಮದ್ ಪಿಜೆ, ಜತೆ ಕಾರ್ಯದರ್ಶಿ ಅಬ್ದು ಸಲಾಂ ಕೇಶವ ನಗರ, ಸದಸ್ಯರಾದ ಅಶ್ರಫ್ ಕಿರೋಡಿ,ಅಶ್ರಫ್ ಗಾಂಧಿನಗರ, ಪ್ರಮುಖರಾದ ಅಶ್ರಫ್ ಗಾಂಧಿ ಶಾಂತಿ ನಗರ, ಬೋರ್ವೆಲ್ ಪುತ್ತಾಕ, ಮೊಯ್ಜಿನ್ ನಜೀರ್ ,ಬುಲೆಟ್ ಖಾದರ್ ಪೆರಿಂಜೆ , ಅಬೂಬಕ್ಕರ್ ಪೆರಿಂಜೆ , ಹಕೀಮ್ ನಡು ಹೋಟೆಲ್ ಮತ್ತು ಜಮಾತಿನ ಗಣ್ಯರು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ರಫೀಕ್ ಪಡ್ಡ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಕುವೆಟ್ಟು:ಖಾಸಗಿ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಸೌತಡ್ಕ: ಶ್ರೀ ಮಹಾಗಣಪತಿ ದೇವಸ್ಥಾನದ ಕಾಣಿಕೆ ಡಬ್ಬಿಯಲ್ಲಿನ ಹಣ ಎಣಿಕೆ ರಾಷ್ಟ್ರೀಕೃತ ಬ್ಯಾಂಕ್‌ ಸಿಬ್ಬಂದಿಗಳಿಂದಲೇ ಗೋಲ್‌ಮಾಲ್

Suddi Udaya

ಕರಾಯ: ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ಬಂಧನ

Suddi Udaya

ನಾರಾವಿ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಔಷಧಿ ವನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಬಿಲ್ಲವ ಸಂಘದಿಂದ ಶಿವಗಿರಿ ಮಠಕ್ಕೆ ಧಾರ್ಮಿಕ ಪ್ರವಾಸ

Suddi Udaya

ಹತ್ಯಡ್ಕ: ನಿವೃತ್ತ ಶಿಕ್ಷಕ ಮಹಾದೇವ ಹೆಬ್ಬಾರ್ ನಿಧನ

Suddi Udaya
error: Content is protected !!