July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಇದರ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಸಂಘದ ವಠಾರದಲ್ಲಿ ನಡೆಯಿತು .

ಸಂಘದ ಅಧ್ಯಕ್ಷ ಸುಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿ , ಸ್ವಾತಂತ್ರ್ಯೋತ್ಸವದ ಮಹತ್ವವನ್ನು ತಿಳಿಸಿದರು .ಸಂಘದ ಉಪಾಧ್ಯಕ್ಷರ ರತ್ನಾಕರ.ಬಿ ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಂತ್ ಪೂಜಾರಿ ,ಸಂಘದ ನಿರ್ದೇಶಕರು ಹಾಗೂ ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು..

Related posts

ಬಂಟ್ವಾಳದಲ್ಲಿ ಸಮರ ಸೌಗಂಧಿಕೆ ತಾಳಮದ್ದಳೆ

Suddi Udaya

ನಮ್ಮ ಟಿವಿಯ ‘ಬಲೆ ಚಾತುರ್ಪು ತೋಜಾಲೆ’ ರೀಯಾಲಿಟಿ ಶೋ ಸ್ಪರ್ಧೆ: ಯುವವಾಹಿನಿ ಬೆಳ್ತಂಗಡಿ ಘಟಕಕ್ಕೆ ಪ್ರಥಮ ಸ್ಥಾನ

Suddi Udaya

ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ.ಸಿ. ಟ್ರಸ್ಟ್ ಬೆಳ್ತಂಗಡಿ ತಾಲೂಕು ಜ್ಞಾನ ವಿಕಾಸ ಮಹಿಳಾ ಕಾರ್ಯಕ್ರಮದಡಿಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ನಾಲ್ಕೂರು: ಪೆರ್ಮುಡ- ಅಟ್ಟೆಮಾರು ರಸ್ತೆ ಕಾಂಕ್ರೀಟಿಕರಣ: ರಸ್ತೆ ಅಭಿವೃದ್ಧಿಯಿಂದ ಸಾರ್ವಜನಿಕರಿಗೆ ಅನುಕೂಲ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

Suddi Udaya
error: Content is protected !!