23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಹೊಸಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವದ ದ್ವಜಾರೋಹಣ ಕಾರ್ಯಕ್ರಮ ಕ್ಲಬ್ ನ ವಠಾರದಲ್ಲಿ ನಡೆಯಿತು.

ದ್ವಜಾರೋಹಣ ವನ್ನು ಅಣ್ಣು ಪೇರಿ ದರ್ಕಾಸ್ ನೆರವೇರಿಸಿದರು . ಈ ಸಂದರ್ಭ ಕ್ಲಬ್ ನ ಗೌರವಧ್ಯಕ್ಷ ಧರಣೇಂದ್ರ ಕುಮಾರ್, ಮಾಜಿ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಉಪಸ್ಥಿತ ರಿದ್ದು ಶುಭ ಹಾರೈಸಿದರು.

ಕ್ಲಬ್ ನ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ, ಕಾರ್ಯದರ್ಶಿ ಸುಜಿತ್ ಕುಮಾರ್ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಕ್ಲಬ್ ನ ಸದಸ್ಯರುಗಳಾದ ಆನಂದ ಬಂಗೇರ ವಿಶಾಲ್ ರೈ, ಪದ್ಮರಾಜ್ ಪೇರಿ, ಚಂದ್ರಕಾಂತ್, ಬಾಬು ಕೋಟ್ಯಾನ್, ಸೂರಪ್ಪ ಕೊಡಿಂಗೇರಿ, ಸಾಥ್ವಿಕ್ ಡಿ.ಎಸ್, ದೇವುದಾಸ್, ಭರತ್ ಕರ್ಕೇರ, ಸಂಗೀತ್, ಕೇಶವ ದೇರಾರ್, ಶೇಖರ್ ದೇರಾರ್, ದಿನೇಶ್ ಹೆಂದೋಟ್ಟು, ಸಚಿನ್ ಸೂರಪ್ಪ, ಪ್ರವೀಣ್ ಕೊರಿಬೆಟ್ಟು, ಪ್ರದೀಪ್ ಕೊಡಿಂಗೇರಿ ಶುಭಾನಂದ ಕಾಜೋಟ್ಟು, ದೇವಯ್ಯ ನಾಯ್ಕ್, ಪ್ರಮೋದ್ ಕೋಟ್ಯಾನ್, ವಿಜಯ ಉಜಿರದೆ, ಹರೀಶ್ ದೇವಾಡಿಗ, ಸುಧಾಕರ್ ಬಂಡಾರಿ, ದಾಮೋದರ್ ರಿಕ್ಷಾ, ಮುಂತಾದವರು ಉಪಸ್ಥಿತರಿದ್ದರು

Related posts

ಉರುವಾಲು ಶ್ರೀ ಭಾರತಿ ವಿದ್ಯಾಸಂಸ್ಥೆಯಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

Suddi Udaya

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ- ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದಲ್ಲಿ ‘ತ್ರಿಪದಿ ಬ್ರಹ್ಮ, ಸಂತ ಕವಿ ಸವ೯ಜ್ಞ’ ಜಯಂತಿ ಆಚರಣೆ

Suddi Udaya

ವೇಣೂರಿನಲ್ಲಿ ಶ್ರೀಕೃಷ್ಣ ಮಾರ್ಟ್ ಶುಭಾರಂಭ

Suddi Udaya

ಗುರುವಾಯನಕೆರೆ ಸ.ಹಿ.ಪ್ರಾ. ಶಾಲೆಯಲ್ಲಿ ಉಚಿತ ವೈದ್ಯಕೀಯ ದಂತ ಚಿಕಿತ್ಸೆ ಶಿಬಿರ

Suddi Udaya

ಬೆಳ್ತಂಗಡಿ: ಜೀವನ್ ಜ್ಯೋತಿ ಸುರಕ್ಷಾದಿಂದ ಸಹಾಯಧನ ಹಸ್ತಾಂತರ

Suddi Udaya

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಲಯ ಮಟ್ಟದ ಖೋ ಖೋ ಪಂದ್ಯಾಟದ ಸಮಾರೋಪ ಸಮಾರಂಭ

Suddi Udaya
error: Content is protected !!