September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಹೊಸಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವದ ದ್ವಜಾರೋಹಣ ಕಾರ್ಯಕ್ರಮ ಕ್ಲಬ್ ನ ವಠಾರದಲ್ಲಿ ನಡೆಯಿತು.

ದ್ವಜಾರೋಹಣ ವನ್ನು ಅಣ್ಣು ಪೇರಿ ದರ್ಕಾಸ್ ನೆರವೇರಿಸಿದರು . ಈ ಸಂದರ್ಭ ಕ್ಲಬ್ ನ ಗೌರವಧ್ಯಕ್ಷ ಧರಣೇಂದ್ರ ಕುಮಾರ್, ಮಾಜಿ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಉಪಸ್ಥಿತ ರಿದ್ದು ಶುಭ ಹಾರೈಸಿದರು.

ಕ್ಲಬ್ ನ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ, ಕಾರ್ಯದರ್ಶಿ ಸುಜಿತ್ ಕುಮಾರ್ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಕ್ಲಬ್ ನ ಸದಸ್ಯರುಗಳಾದ ಆನಂದ ಬಂಗೇರ ವಿಶಾಲ್ ರೈ, ಪದ್ಮರಾಜ್ ಪೇರಿ, ಚಂದ್ರಕಾಂತ್, ಬಾಬು ಕೋಟ್ಯಾನ್, ಸೂರಪ್ಪ ಕೊಡಿಂಗೇರಿ, ಸಾಥ್ವಿಕ್ ಡಿ.ಎಸ್, ದೇವುದಾಸ್, ಭರತ್ ಕರ್ಕೇರ, ಸಂಗೀತ್, ಕೇಶವ ದೇರಾರ್, ಶೇಖರ್ ದೇರಾರ್, ದಿನೇಶ್ ಹೆಂದೋಟ್ಟು, ಸಚಿನ್ ಸೂರಪ್ಪ, ಪ್ರವೀಣ್ ಕೊರಿಬೆಟ್ಟು, ಪ್ರದೀಪ್ ಕೊಡಿಂಗೇರಿ ಶುಭಾನಂದ ಕಾಜೋಟ್ಟು, ದೇವಯ್ಯ ನಾಯ್ಕ್, ಪ್ರಮೋದ್ ಕೋಟ್ಯಾನ್, ವಿಜಯ ಉಜಿರದೆ, ಹರೀಶ್ ದೇವಾಡಿಗ, ಸುಧಾಕರ್ ಬಂಡಾರಿ, ದಾಮೋದರ್ ರಿಕ್ಷಾ, ಮುಂತಾದವರು ಉಪಸ್ಥಿತರಿದ್ದರು

Related posts

ಎಸ್.ಕೆ.ಎಸ್.ಎಸ್.ಎಫ್ ಬೊಳ್ಮನಾರ್ ಶಾಖೆಯ ವತಿಯಿಂದ ಕೆಮ್ಮಟೆ ಸ.ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಅಕ್ಷಯ ಕಾಲೇಜಿನ ಬಿಕಾಂ ವಿಥ್ ಏವಿಯೇಷನ್ ಆ್ಯಂಡ್ ಹಾಸ್ಪಿಟಾಲಿಟಿ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರವಾಸ

Suddi Udaya

ರಾಷ್ಟ್ರೀಯ ಶಿಕ್ಷಣ ಸಂಸ್ಥೆಗಳಲ್ಲಿ ಓದುವ ಎಸ್‌ಸಿ ಹಾಗೂ ಎಸ್‌ಟಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನ ಹೆಚ್ಚಳ

Suddi Udaya

ಬೆಳ್ತಂಗಡಿ ಸುದ್ದಿ ಉದಯ ವಾರಪತ್ರಿಕೆ ಆಯೋಜಿಸಿದ ಬೆಳಕಿನ ಉದಯ ದೀಪಾವಳಿ ವಿಶೇಷಾಂಕದ ಅದೃಷ್ಟ ಕೂಪನ್ ಡ್ರಾ ವಿಜೇತರು

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya

ನಡ ಭಗವಾನ್ ಶ್ರೀ ಅನಂತನಾಥ ಸ್ವಾಮಿ ಬಸದಿ ಜೀರ್ಣೋದ್ಧಾರಕ್ಕೆ ಸರ್ಕಾರದಿಂದ ರೂ.1 ಕೋಟಿ ಅನುದಾನ ಮಂಜೂರು :ರಕ್ಷಿತ್ ಶಿವರಾಂ

Suddi Udaya
error: Content is protected !!