July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಹೊಸಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವದ ದ್ವಜಾರೋಹಣ ಕಾರ್ಯಕ್ರಮ ಕ್ಲಬ್ ನ ವಠಾರದಲ್ಲಿ ನಡೆಯಿತು.

ದ್ವಜಾರೋಹಣ ವನ್ನು ಅಣ್ಣು ಪೇರಿ ದರ್ಕಾಸ್ ನೆರವೇರಿಸಿದರು . ಈ ಸಂದರ್ಭ ಕ್ಲಬ್ ನ ಗೌರವಧ್ಯಕ್ಷ ಧರಣೇಂದ್ರ ಕುಮಾರ್, ಮಾಜಿ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಉಪಸ್ಥಿತ ರಿದ್ದು ಶುಭ ಹಾರೈಸಿದರು.

ಕ್ಲಬ್ ನ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ, ಕಾರ್ಯದರ್ಶಿ ಸುಜಿತ್ ಕುಮಾರ್ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಕ್ಲಬ್ ನ ಸದಸ್ಯರುಗಳಾದ ಆನಂದ ಬಂಗೇರ ವಿಶಾಲ್ ರೈ, ಪದ್ಮರಾಜ್ ಪೇರಿ, ಚಂದ್ರಕಾಂತ್, ಬಾಬು ಕೋಟ್ಯಾನ್, ಸೂರಪ್ಪ ಕೊಡಿಂಗೇರಿ, ಸಾಥ್ವಿಕ್ ಡಿ.ಎಸ್, ದೇವುದಾಸ್, ಭರತ್ ಕರ್ಕೇರ, ಸಂಗೀತ್, ಕೇಶವ ದೇರಾರ್, ಶೇಖರ್ ದೇರಾರ್, ದಿನೇಶ್ ಹೆಂದೋಟ್ಟು, ಸಚಿನ್ ಸೂರಪ್ಪ, ಪ್ರವೀಣ್ ಕೊರಿಬೆಟ್ಟು, ಪ್ರದೀಪ್ ಕೊಡಿಂಗೇರಿ ಶುಭಾನಂದ ಕಾಜೋಟ್ಟು, ದೇವಯ್ಯ ನಾಯ್ಕ್, ಪ್ರಮೋದ್ ಕೋಟ್ಯಾನ್, ವಿಜಯ ಉಜಿರದೆ, ಹರೀಶ್ ದೇವಾಡಿಗ, ಸುಧಾಕರ್ ಬಂಡಾರಿ, ದಾಮೋದರ್ ರಿಕ್ಷಾ, ಮುಂತಾದವರು ಉಪಸ್ಥಿತರಿದ್ದರು

Related posts

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ತಣ್ಣೀರುಪಂಥ ವಲಯ ಮತ್ತು ಜನಜಾಗೃತಿ ವೇದಿಕೆ ವತಿಯಿಂದ ಕರಾಯ ಸ. ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಪುದುವೆಟ್ಟು ಶ್ರೀ ಧ.ಮಂ. ಅ.ಹಿ.ಪ್ರಾ. ಶಾಲೆಯಲ್ಲಿ ಗಿಡಮೂಲಿಕೆಗಳ ಮಹತ್ವದ ಬಗ್ಗೆ ಕಿರು ಉಪನ್ಯಾಸ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ವರಮಹಾಲಕ್ಷ್ಮೀ ಪೂಜೆ

Suddi Udaya

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಲಯ ಮಟ್ಟದ ಕಬಡ್ಡಿ ಪಂದ್ಯಾಟ

Suddi Udaya
error: Content is protected !!