25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರು ಧ್ವಜಾರೋಹಣ ನೆರವೇರಿಸುವ ಮೂಲಕ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರು, ಕಾರ್ಯದರ್ಶಿ, ಸಿಬ್ಬಂದಿ ವರ್ಗದವರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ದೇವನಾರಿ ಶಾಲಾ ಮುಖ್ಯೋಪಾಧ್ಯಾಯರು ಮಕ್ಕಳು, ಹಳೆ ವಿದ್ಯಾರ್ಥಿ ಸಂಘದವರು, ಸುಧರ್ಮ ಆಟೋ ಚಾಲಕ ಮಾಲಕರ ಸಂಘದ ಪದಾಧಿಕಾರಿಗಳು, ಗೆಳೆಯರ ಬಳಗ ನೇತ್ರಾವತಿ ನಗರ ಇದರ ಸದಸ್ಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಂಗಳೂರು ವೆನ್ಲಾಕ್ ಜಿಲ್ಲಾಸ್ಪತ್ರೆಯ ತೀವ್ರ ನಿಗಾ ಘಟಕ ಕಟ್ಟಡದ ಶಿಲಾನ್ಯಾಸವನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Suddi Udaya

ಬೆಳ್ತಂಗಡಿ ಜೈನ್ ಮಿಲನ್ ವತಿಯಿಂದ ಜಿನ ಭಜನಾ ಸ್ಪರ್ಧೆಯ ಸಮಾಲೋಚನಾ ಸಭೆ

Suddi Udaya

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಚಾರ್ಮಾಡಿ: ಆಡಿಮಾರು ಇಂದಿರಾ ಮೋಹನ್ ಮನೆಗೆ ಬಿದ್ದ ಬೃಹತ್ ಮರ:ಶೌರ್ಯ ಘಟಕದ ಸ್ವಯಂ ಸೇವಕರಿಂದ ತೆರವುಗೊಳಿಸುವ ಕಾರ್ಯ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ. ಅ.ಹಿ.ಪ್ರಾ. ಶಾಲೆಗೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಯ ಹಣಕಾಸು ನಿರ್ದೇಶಕ ಡಿ. ನಿಶ್ಚಲ್ ಕುಮಾರ್ ಭೇಟಿ

Suddi Udaya

ಸಹಕಾರಿ ಸಪ್ತಾಹದಲ್ಲಿ ಕೃಷಿ ಕ್ಷೇತ್ರದ ಸಾಧಕರಾದ ಪೆರಾಡಿ ಸೊಸೈಟಿ ಸದಸ್ಯರಿಗೆ ಸನ್ಮಾನ

Suddi Udaya
error: Content is protected !!