24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಬದ್ರಿಯಾ ಜುಮ್ಮಾ ಮಸ್ಜಿದ್ ಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಬದ್ರಿಯಾ ಜುಮ್ಮಾ ಮಸ್ಜಿದ್ ಉಜಿರೆ ಟೌನ್ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮವು ಜಮಾತ್ ಅಧ್ಯಕ್ಷ ಹಾಜಿ ಅಬ್ದುಲ್ ರಹಿಮಾನ್ ಹಾಗೂ ಗೌರಧ್ಯಕ್ಷರು ಎಸ್.ಎಮ್ ಕೋಯಾ ತಂಗಳ್ ರವರ ನೇತೃತ್ವದಲ್ಲಿ ನಡೆಯಿತು.

ಈ ವೇಳೆ ಆಡಳಿತ ಸಮಿತಿ ಪದಾಧಿಕಾರಿಗಳು , ಊರಿನ ಹಿರಿಯರು, ಯುವಕರು ಹಾಗೂ ಮದರಸ ಅಧ್ಯಾಪಕರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಮದ್ದಡ್ಕದಲ್ಲಿ ಬಿತ್ತಿಪತ್ರ ಪ್ರದರ್ಶನ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಅದ್ಧೂರಿಯ ಚಾಲನೆ: ಸುಶಾಸನ’ ಆಡಳಿತ ಕಾಯಾ೯ಲಯ, ‘ಸುರಭಿ’ ಬ್ರಹ್ಮಕಲಶೋತ್ಸವ ಕಾಯಾ೯ಲಯ, ‘ಸಮೃದ್ಧಿ’ ಹಸಿರುವಾಣಿ ಉಗ್ರಾಣ, ‘ಸುಪ್ರಸಾದ’ ಭೋಜನ ಶಾಲೆ, ‘ಸುರುಚಿ’ ಪಾಕಶಾಲೆ ಉದ್ಘಾಟನೆ

Suddi Udaya

ಮಚ್ಚಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಬ್ಯಾಂಕ್ ನಿಂದ ಸಾಧನಾ ಪ್ರಶಸ್ತಿ

Suddi Udaya

ಮೂರು ವರ್ಷಗಳ ಹಿಂದೆ ಶಿಬಾಜೆಯಲ್ಲಿ ನಡೆದ ಶ್ರೀಧರ ಕೊಲೆ ಪ್ರಕರಣ: ಮರು ತನಿಖೆಗೆ ಎಸ್.ಐ.ಟಿ ರಚಿಸಿ ರಾಜ್ಯ ಸರಕಾರ ಆದೇಶ

Suddi Udaya

ಚಾರ್ಮಾಡಿ ಘಾಟ್‌ನಲ್ಲಿ ಮತ್ತೆ ಕಾಣಿಸಿಕೊಂಡ ಗಜರಾಜ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಹಾಗೂ ವಾಣಿ ವಿದ್ಯಾ ಸಂಸ್ಥೆಗಳ ನೂತನ ಕಟ್ಟಡ ಹಾಗೂ ಸಭಾಭವನದ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!