23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ : 79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ಇದರ ವತಿಯಿಂದ ಟಿ. ಬಿ. ಕ್ರಾಸ್ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಸಲೀಂ ಕುಂಟಿನಿ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಹಾಗೂ ಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಸಲೀಂ ಕುಂಟಿನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಂದಂತಹ ಎಲ್ಲಾ ಅಥಿತಿಗಳನ್ನು ಫಝಲ್ ಉಜಿರೆ ಸ್ವಾಗತಿಸಿ, ಅಬ್ದುಲ್ ಖಾದರ್ ಅಲ್ ಹಿಕಮಿ (ಮುದರ್ರಿಸರು ಅಲ್ ಬುಖಾರಿ ಮಸ್ಜಿದ್ ಕುಂಟಿನಿ) ಹಿತನುಡಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಖಾದರ್ ನಾವೂರ (ನಿರ್ದೇಶಕರು, ಇನ್ಫಾಮೇಟ್ ಫೌಂಡೇಶನ್ (ರಿ) ಹಾಗೂ ಅನುಗ್ರಹ ಟ್ರೈನಿಂಗ್ ಕಾಲೇಜು ಮುಡಿಪು ಹಾಗೂ ಬೆಳ್ತಂಗಡಿ) ಹಾಗೂ ಪ್ರಕಾಶ್ ಫೆರ್ನಾಂಡಿಸ್ (ಮಾಲಕರು ಎಸ್. ಎ ಮೆಡಿಕಲ್ ಉಜಿರೆ) ಸಂದೇಶ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ SDTU ಕಾರ್ಯದರ್ಶಿ ಖಾದರ್ ನಾಡ್ಜೆ, ಆಟೋ ಯೂನಿಯನ್ ಸದಸ್ಯರು ಸಾರ್ವಜನಿಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.

ಸಮಾಜ ಸೇವಕರು ಹಾಗೂ ಮಾಲಕರು ಎಸ್. ಎ ಮೆಡಿಕಲ್ ಉಜಿರೆ ಪ್ರಕಾಶ್ ಫೆರ್ನಾಂಡಿಸ್ ರವರಿಗೆ ಸನ್ಮಾನಿಸಲಾಯುತು.

ಕಾರ್ಯಕ್ರಮವನ್ನು ಮರ್ಷಾದ್ ಉಜಿರೆ ನಿರೂಪಿಸಿ ಸಹಲ್ ನೀರ್ಸಾಲ್ ಧನ್ಯವಾದ ಮಾಡಿದರು.

Related posts

ಜಿಲ್ಲೆಯಾಧ್ಯಂತ ಸಂಚರಿಸಲಿರುವ “ವಿಜಯ ಸಂಕಲ್ಪ ಯಾತ್ರೆ” : ಬೆಳ್ತಂಗಡಿ ಶ್ರೀ ಕುತ್ಯಾರು ದೇವಸ್ಥಾನ ಬಳಿಯಿಂದ ಲಾಯಿಲಾದ ವರೆಗೆ ಬೃಹತ್ ರೋಡ್ ಶೋ ಹಾಗೂ ಬೈಕ್ ಜಾಥಾ

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪುದುವೆಟ್ಟು ಶ್ರೀ ಧ.ಮಂ ಅ.ಹಿ.ಪ್ರಾ.ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ: ಡಿಕೆಡಿಆರ್‌ಎಸ್ ಸಂಸ್ಥೆಯಲ್ಲಿ ಕ್ಲಸ್ಟರ್ ಮಟ್ಟದ ಸಾಂವಿಧಾನಿಕ ಹಕ್ಕುಗಳ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಸಾಮಾಜಿಕ ಹೋರಾಟಗಾರ ಎಲ್ಯಣ್ಣ ಮಲೆಕುಡಿಯ ಹೃದಯಾಘಾತದಿಂದ ನಿಧನ

Suddi Udaya
error: Content is protected !!