25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಉಜಿರೆ : 79 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸೋಶಿಯಲ್ ಡೆಮೋಕ್ರಟಿಕ್ ಟ್ರೇಡ್ ಯೂನಿಯನ್ ಹಳೆಪೇಟೆ, ಉಜಿರೆ ಇದರ ವತಿಯಿಂದ ಟಿ. ಬಿ. ಕ್ರಾಸ್ ಜಂಕ್ಷನಲ್ಲಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಸಲೀಂ ಕುಂಟಿನಿ (ಅಧ್ಯಕ್ಷರು SDTU ಹಳೆಪೇಟೆ ಉಜಿರೆ) ಹಾಗೂ ಹಿರಿಯರ ಸಮ್ಮುಖದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.

ಸಲೀಂ ಕುಂಟಿನಿ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಬಂದಂತಹ ಎಲ್ಲಾ ಅಥಿತಿಗಳನ್ನು ಫಝಲ್ ಉಜಿರೆ ಸ್ವಾಗತಿಸಿ, ಅಬ್ದುಲ್ ಖಾದರ್ ಅಲ್ ಹಿಕಮಿ (ಮುದರ್ರಿಸರು ಅಲ್ ಬುಖಾರಿ ಮಸ್ಜಿದ್ ಕುಂಟಿನಿ) ಹಿತನುಡಿಗಳೊಂದಿಗೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಖಾದರ್ ನಾವೂರ (ನಿರ್ದೇಶಕರು, ಇನ್ಫಾಮೇಟ್ ಫೌಂಡೇಶನ್ (ರಿ) ಹಾಗೂ ಅನುಗ್ರಹ ಟ್ರೈನಿಂಗ್ ಕಾಲೇಜು ಮುಡಿಪು ಹಾಗೂ ಬೆಳ್ತಂಗಡಿ) ಹಾಗೂ ಪ್ರಕಾಶ್ ಫೆರ್ನಾಂಡಿಸ್ (ಮಾಲಕರು ಎಸ್. ಎ ಮೆಡಿಕಲ್ ಉಜಿರೆ) ಸಂದೇಶ ಮಾತುಗಳನ್ನಾಡಿದರು.

ಕಾರ್ಯಕ್ರಮದಲ್ಲಿ SDTU ಕಾರ್ಯದರ್ಶಿ ಖಾದರ್ ನಾಡ್ಜೆ, ಆಟೋ ಯೂನಿಯನ್ ಸದಸ್ಯರು ಸಾರ್ವಜನಿಕರು ಹಾಗೂ ಹಿರಿಯರು ಉಪಸ್ಥಿತರಿದ್ದರು.

ಸಮಾಜ ಸೇವಕರು ಹಾಗೂ ಮಾಲಕರು ಎಸ್. ಎ ಮೆಡಿಕಲ್ ಉಜಿರೆ ಪ್ರಕಾಶ್ ಫೆರ್ನಾಂಡಿಸ್ ರವರಿಗೆ ಸನ್ಮಾನಿಸಲಾಯುತು.

ಕಾರ್ಯಕ್ರಮವನ್ನು ಮರ್ಷಾದ್ ಉಜಿರೆ ನಿರೂಪಿಸಿ ಸಹಲ್ ನೀರ್ಸಾಲ್ ಧನ್ಯವಾದ ಮಾಡಿದರು.

Related posts

ಕೊಯ್ಯೂರು ಕಸಬ ಸ.ಉ. ಹಿ.ಪ್ರಾ. ಶಾಲೆಯ ವಾರ್ಷಿಕೋತ್ಸವ ಸಮಾರಂಭ

Suddi Udaya

ಶೌರ್ಯ ಇಂಟರ್ ನ್ಯಾಷನಲ್ ಕರಾಟೆ ಚಾಂಪಿಯನ್ ಶಿಪ್: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿ ನಿಶಾನ್ ಎಚ್ ಪೂಜಾರಿ ಗೆ ಚಿನ್ನದ ಪದಕ

Suddi Udaya

ಮುಂಡೂರು : ಸಂಘದ ಹಣವನ್ನು ಕಟ್ಟಲು ಹೋದ ಮಹಿಳೆ ವಾಪಸ್ಸು ಮನೆಗೆ ಬಾರದೆ ನಾಪತ್ತೆ

Suddi Udaya

ಸುಲ್ಕೇರಿ ನಿವೃತ್ತ ಶಿಕ್ಷಕ ಕೆ.ಕೊರಗಪ್ಪ ಪೂಜಾರಿ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಬೂತ್ ಅಧ್ಯಕ್ಷರ ಮತ್ತು ಬಿ.ಎಲ್ ಎ ರವರ ತರಬೇತಿ ಕಾರ್ಯಗಾರ

Suddi Udaya

ಬೆಳ್ತಂಗಡಿ ತಾಲೂಕು ಅಮೇಚೂರ್ ಕಬಡ್ಡಿ ಅಸೋಸಿಯೇಷನ್ ಗೌರವಾಧ್ಯಕ್ಷರಾಗಿ ಶಾಸಕ ಹರೀಶ್ ಪೂಂಜ ಆಯ್ಕೆ

Suddi Udaya
error: Content is protected !!