25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಉರುವಾಲು : ಇಲ್ಲಿಯ ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಭಾ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸುಂದರ ಶೆಟ್ಟಿ ಎಂಜಿರಪಳಿಕೆ ಆಗಮಿಸಿ ಸ್ವಾತಂತ್ರೋತ್ಸವದ ಬಗ್ಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಸೇವಾ ಸಮಿತಿಯ ದಿಗ್ದರ್ಶಕ ಮಾಯಿಲ್ತೊಡಿ ಈಶ್ವರ ಭಟ್ ಇವರು ವಹಿಸಿದ್ದರು.

ಈ ಸಂದರ್ಭದಲ್ಲಿ ಸೇವಾ ಸಮಿತಿ ಸದಸ್ಯರು ,ರಕ್ಷಕ ಶಿಕ್ಷಕ ಸಂಘದ ಸದಸ್ಯರು, ಶಾಲಾ ಮುಖ್ಯ ಶಿಕ್ಷಕರು ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು .

Related posts

ದಂತ ವೈದ್ಯಕೀಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ಬೆಳ್ತಂಗಡಿಯ ಹಮ್ನಾ ಜಝೀಲಾ

Suddi Udaya

ಇಳಂತಿಲ ಗ್ರಾಮದ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಅಧಿಕಾರಿಗಳಿಗೆ ಎಸ್‌ಡಿಪಿಐ ಮನವಿ

Suddi Udaya

ಮಚ್ಚಿನ ಉ.ಪ್ರಾ. ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ ವಿಠಲ್.ಬಿ ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ರವರನ್ನು ಭೇಟಿ ಮಾಡಿದ ಶಾಸಕ ಹರೀಶ್ ಪೂಂಜ

Suddi Udaya

ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದ ಬಲಿ ಉತ್ಸವ

Suddi Udaya

ನಾಳ ದೇವಸ್ಥಾನದ ಬಾಕಿಮಾರು ಗದ್ದೆಯಲ್ಲಿ ನೇಜಿ ನಾಟಿ

Suddi Udaya
error: Content is protected !!