25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಕ್ಕಿಂಜೆ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆ

ಕಕ್ಕಿಂಜೆ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ವಿಜ್ರಂಭಣೆಯ ಸ್ವಾತಂತ್ರ್ಯ ದಿನಾಚರಣೆಯನ್ನುಆಚರಿಸಲಾಯಿತು. ಧ್ವಜಾರೋಹಣವನ್ನು ಎಸ್.ಡಿ.ಎಮ್.ಸಿ.ಕಾರ್ಯಾಧ್ಯಕ್ಷ ವಸಂತ ಗೌಡ ನೆರವೇರಿಸಿಕೊಟ್ಟರು.

ಎಸ್.ಡಿ.ಎಮ್.ಸಿ.ಯ ಸದಸ್ಯರಾದ ಕೇಶವ, ಅಬ್ಬಾಸ್ ,ಶ್ರೀಮತಿ ಆಯಿಷಾ, ಕೃಷ್ಣಪ್ಪ ಅನಾರ್ ಉಪಸ್ಥಿತರಿದ್ದರು.

ಸ್ವಾತಂತ್ರ್ಯ ದ ಮಹತ್ವ ಮತ್ತು ದೇಶ ರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ,ಭಾರತ ದೇಶದ ಇತಿಹಾಸದ ಬಗ್ಗೆ ಮುಖ್ಯ ಶಿಕ್ಷಕ ಶಂಭು ಶಂಕರ್, ಉಪನ್ಯಾಸ ನೀಡಿದರು. ಪುರಮೆರವಣಿಗೆಯ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಶಿಕ್ಷಕರು ಮತ್ತು ಪೋಷಕರು ಹಾಜರಿದ್ದರು.

Related posts

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ರಕ್ತಕ್ಕೆ ಸಂಬಂಧಿಸಿದ ಕಾಯಿಲೆಯಿಂದ ಬಳಲುತ್ತಿರುವ ಎರಡು ವರ್ಷದ ಮಗುವಿನ ಚಿಕಿತ್ಸೆಗೆ ನೆರವಾಗಿ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಹಟ್ಟಿಗೆ ಬೆಂಕಿ ತಗುಲಿ ಕಂಬಳ ಕೋಣಗಳು ಸಾವು

Suddi Udaya

ರುಡ್ ಸೆಟ್ ಸಂಸ್ಥೆಯ ಶಿಬಿರಾರ್ಥಿಗಳಿಂದ ಸ್ವಚ್ಛತಾ ಹಿ ಸೇವಾ ಅಭಿಯಾನ

Suddi Udaya
error: Content is protected !!