23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಕನ್ಯಾಡಿ 1 ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು.

ಧ್ವಜಾರೋಹಣವನ್ನು ಶಾಲೆ ಎಸ್.ಡಿ.ಎಮ್.ಸಿ ಅಧ್ಯಕ್ಷ ರಮೇಶ್ ಕೇಳ್ತಾಜೆ ನೆರವೇರಿಸಿದರು.
ನಡ ಗ್ರಾಮ ಪಂಚಾಯತ್ ಸದಸ್ಯ ಜಯ ಶೆಟ್ಟಿ, ಶ್ರೀಮತಿ ಶಶಿಕಲಾ ಜೈನ್, ರಾಜ ಕೇಸರಿ ಸೇವಾ ಟ್ರಸ್ಟ್ ಅಧ್ಯಕ್ಷ ಸತೀಶ್ ಗೌಡ ಕಂಗಿತ್ತಿಲ್, ಶಾಲಾ ಮುಖ್ಯೋಪಾಧ್ಯಾಯರು ಹನುಮಂತ ರಾವ್, ವಿಕಾಸ್ ಹಾಗೂ ಸಹ ಶಿಕ್ಷಕರು ಮತ್ತು ಊರಿನವರು ಉಪಸ್ಥಿತರಿದ್ದರು.

ರಾಜ ಕೇಸರಿ ಸೇವಾ ಟ್ರಸ್ಟ್ ವತಿಯಿಂದ ಪೆನ್ನು ಪೆನ್ಸಿಲ್ ಉಚಿತವಾಗಿ ನೀಡಲಾಗಿದೆ

Related posts

ಕುಕ್ಕೇಡಿ: ಮೇಸ್ತ್ರೀ ಕೆಲಸ ನಿರ್ವಹಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಯುವಕ ಸಾವು

Suddi Udaya

ಇಂದಬೆಟ್ಟು ಪ್ರಕೃತಿ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಬೆಳ್ತಂಗಡಿ: ನವೋದಯ ಸ್ವಸಹಾಯ ತಂಡದ ಪುರುಷ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಪ್ರಕೃತಿ ವಿಸ್ಮಯ: ಪಪ್ಪಾಯಿ ಹಣ್ಣಿನೊಳಗೆ ಮರಿ ಪಪ್ಪಾಯಿ

Suddi Udaya

ಜ.10-11: ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವರ ಸನ್ನಿಧಿಯಲ್ಲಿ ಲೋಕಕಲ್ಯಾಣಾರ್ಥವಾಗಿ ನಾಗಬ್ರಹ್ಮಮಂಡಲೋತ್ಸವ

Suddi Udaya
error: Content is protected !!