22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ವತಿಯಿಂದ ರೂ 1000 ಮೊತ್ತವನ್ನು ಒಳಗೊಂಡ ಅಂಚೆ ಕಛೇರಿಯ ಪಾಸ್ ಪುಸ್ತಕ ನೀಡುವ ಯೋಜನೆ , ಬ್ಯಾಂಡ್ ಸೆಟ್ಟಿನ 15 ವಿದ್ಯಾರ್ಥಿಗಳಿಗೆ ಟೋಪಿ ವಿತರಣೆ, ಬಾಬುಶೆಟ್ಟಿ ನಿವೃತ್ತ ಕನ್ನಡ ಭಾಷಾ ಶಿಕ್ಷಕರು ವಿರಚಿತ 10 ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.,ಎಮ್.ಸಿ ಅಧ್ಯಕ್ಷ ಕನಕವರ್ಮ ಜೈನ್, ಭೋಜೇಗೌಡ ಪ್ರಗತಿಪರ ರೈತರು, ಅರ್ವ, ನಿರಂಜನ್ ನಿಕಟ ಪೂರ್ವ ಅಧ್ಯಕ್ಷರು ಲಯನ್ಸ್ ಕ್ಲಬ್ ವೇಣೂರು, ರಾಮಚಂದ್ರ ಭಟ್ ನಿಕಟ ಪೂರ್ವ ಅಧ್ಯಕ್ಷರು ಎಸ್.ಡಿ.ಎಮ್.ಸಿ, ನಿಮಿತ್ ಜೈನ್ ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ, ನಾರಾವಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಮರ್ದೋಟ್ಟು ಹಾಗೂ ಸುದರ್ಶನ್ ಹೆಗ್ಡೆ , ಹಳೆ ವಿದ್ಯಾರ್ಥಿ ಯಾದ ಶಿವರಾಜ್ ಅಂಚನ್ , ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಶ್ರೀ ಧ ಗ್ರಾ ಯೋಜನೆಯ ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ, ಪ್ರಧಾನ ಗುರುಗಳು, ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

5 ವರ್ಷಗಳ ಹಿಂದೆ ಆ. 9ರಂದು ಪ್ರವಾಹದಿಂದ ಚಾಮಾ೯ಡಿ‌ ಕೊಳಂಬೆ ಪರಿಸರದಲ್ಲಿ ಅವಾಂತರ ಸೃಷ್ಟಿ: ಚಾಮಾ೯ಡಿಯಲ್ಲಿ ಮೃತ್ಯುಂಜಯ ನದಿಗೆ ಹಾಲೆರೆಯುವ ಹಾಗೂ ವಯನಾಡು ದುರಂತದಲ್ಲಿ ಮಡಿದವರಿಗೆ ಶ್ರದ್ಧಾಂಜಲಿ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ನಿಸರ್ಗ ಯುವಜನೇತರ ಮಂಡಲದ ವತಿಯಿಂದ ಆರ್ಥಿಕ ನೆರವು

Suddi Udaya

ಉಜಿರೆಯಲ್ಲಿ ಕಮ್ಯೂನಿಟಿ ಸೆಂಟರ್ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ರೂ. 2 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ

Suddi Udaya

ಮೇಲಂತಬೆಟ್ಟು ನಿವಾಸಿ ಮಲ್ಲಿಕ್ ನಿಧನ

Suddi Udaya
error: Content is protected !!