ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಲೂರು ಸ.ಉ. ಪ್ರಾಥಮಿಕ ಶಾಲೆಗೆ ದಾನಿಗಳಿಂದ ಟೈ, ಬೆಲ್ಟ್, ಉಳಿತಾಯ ಖಾತಾ ಪುಸ್ತಕ ವಿತರಣೆ

ಕುತ್ಲೂರು: ಸ ಉ ಪ್ರಾ ಶಾಲೆ ಕುತ್ಲೂರು ಇಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಮಕ್ಕಳಿಗೆ ದಾನಿಗಳು ಕೊಡ ಮಾಡಿದ ಟೈ, ಬೆಲ್ಟ್ ಮತ್ತು ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 1ನೇ ತರಗತಿಗೆ ದಾಖಲಾದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿಗಳ ವತಿಯಿಂದ ರೂ 1000 ಮೊತ್ತವನ್ನು ಒಳಗೊಂಡ ಅಂಚೆ ಕಛೇರಿಯ ಪಾಸ್ ಪುಸ್ತಕ ನೀಡುವ ಯೋಜನೆ , ಬ್ಯಾಂಡ್ ಸೆಟ್ಟಿನ 15 ವಿದ್ಯಾರ್ಥಿಗಳಿಗೆ ಟೋಪಿ ವಿತರಣೆ, ಬಾಬುಶೆಟ್ಟಿ ನಿವೃತ್ತ ಕನ್ನಡ ಭಾಷಾ ಶಿಕ್ಷಕರು ವಿರಚಿತ 10 ಪುಸ್ತಕಗಳನ್ನು ಶಾಲೆಯ ಗ್ರಂಥಾಲಯ ಕ್ಕೆ ಕೊಡುಗೆಯಾಗಿ ನೀಡಿದರು.

ಕಾರ್ಯಕ್ರಮದಲ್ಲಿ ಎಸ್.ಡಿ.,ಎಮ್.ಸಿ ಅಧ್ಯಕ್ಷ ಕನಕವರ್ಮ ಜೈನ್, ಭೋಜೇಗೌಡ ಪ್ರಗತಿಪರ ರೈತರು, ಅರ್ವ, ನಿರಂಜನ್ ನಿಕಟ ಪೂರ್ವ ಅಧ್ಯಕ್ಷರು ಲಯನ್ಸ್ ಕ್ಲಬ್ ವೇಣೂರು, ರಾಮಚಂದ್ರ ಭಟ್ ನಿಕಟ ಪೂರ್ವ ಅಧ್ಯಕ್ಷರು ಎಸ್.ಡಿ.ಎಮ್.ಸಿ, ನಿಮಿತ್ ಜೈನ್ ಅಧ್ಯಕ್ಷರು ಹಳೆ ವಿದ್ಯಾರ್ಥಿಗಳ ಸಂಘ, ನಾರಾವಿ ಗ್ರಾಮ ಪಂಚಾಯತ್ ಸದಸ್ಯ ಸಂತೋಷ ಮರ್ದೋಟ್ಟು ಹಾಗೂ ಸುದರ್ಶನ್ ಹೆಗ್ಡೆ , ಹಳೆ ವಿದ್ಯಾರ್ಥಿ ಯಾದ ಶಿವರಾಜ್ ಅಂಚನ್ , ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ಶ್ವೇತಾ ಜಗದೀಶ್, ಶ್ರೀ ಧ ಗ್ರಾ ಯೋಜನೆಯ ಸೇವಾ ಪ್ರತಿನಿಧಿ ಶ್ರೀಮತಿ ಉಷಾ ಸಂತೋಷ, ಪ್ರಧಾನ ಗುರುಗಳು, ಶಿಕ್ಷಕರು, ಪೋಷಕರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಪ್ರಥಮ ಬಾರಿಗೆ ತಾಲೂಕಿನಲ್ಲಿ ಅಸ್ತಿತ್ವಕ್ಕೆ ಬಂದ ಕುಣಿತ ಭಜನೆಯ ತರಬೇತಿದಾರರ ಸಂಘದ ಸಂಚಾಲಕರಾಗಿ ಪಿ ಚಂದ್ರಶೇಖರ್ ಸಾಲ್ಯಾನ್ ಆಯ್ಕೆ

Suddi Udaya

ಎ.29: ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ

Suddi Udaya

ಉಜಿರೆ: ವರ್ತಕರ ಸಂಘದ ನೂತನ ಅಧ್ಯಕ್ಷ ಪ್ರಸಾದ್ ಬಿಎಸ್ ಮತ್ತು ತಂಡದ ಪದಪ್ರದಾನ ಹಾಗೂ ಕುಟುಂಬ ಮಿಲನ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವಕ್ಕೆ ಹಸಿರು ಹೊರೆ ಕಾಣಿಕೆ ಸಮರ್ಪಣೆಯ ಬಗ್ಗೆ ಸಮಾಲೋಚನಾ ಸಭೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜನ್ಮ ದಿನಾಚರಣೆ

Suddi Udaya

ಉಜಿರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya
error: Content is protected !!