22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ

ಕುವೆಟ್ಟು ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವ ದ ಅಂಗವಾಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಭಾರತಿ ಎಸ್ ಶೆಟ್ಟಿ ಯವರು ಧಜಾರೋಹಣ ನೆರವೇರಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರು, ಸದಸ್ಯರು, ಹಾಗು ಸಿಬಂದಿ ವರ್ಗ ಉಪಸ್ಥಿತರಿದ್ದರು. ಅಭಿವೃದ್ಧಿ ಅಧಿಕಾರಿ ಇಮ್ತಿಯಾಜ್ ಧನ್ಯವಾದವಿತ್ತರು. ಸಿಬಂದಿ ಅನಂದ ಕೋಟ್ಯಾನ್ ಕಾರ್ಯಕ್ರಮ ನಿರ್ವಹಿಸಿದರು.

Related posts

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ರೂ. 25 ಸಾವಿರ ಸಹಾಯಧನ ವಿತರಣೆ

Suddi Udaya

ಶಿಲಾ೯ಲು ಗ್ರಾಮ ಸಭೆಯಲ್ಲಿ ಹೊಡೆದಾಟ: ಇತ್ತಂಡಗಳಿಂದ ವೇಣೂರು ಪೊಲೀಸರಿಗೆ ದೂರು – ಪ್ರಕರಣ ದಾಖಲು

Suddi Udaya

ಕಳೆಂಜ: ಮಾಪಳದಡ್ಡ ಚಂದ್ರಾವತಿರಿಗೆ ಶ್ರೀ ಕ್ಷೇ. ಧ.ಗ್ರಾ. ಯೋಜನೆಯಿಂದ ಮಾಶಾಸನ ಮಂಜೂರು ಪತ್ರ ವಿತರಣೆ

Suddi Udaya

ಬೆಳ್ತಂಗಡಿ : ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಧರ್ಮಸ್ಥಳ ಪೊಲೀಸರು

Suddi Udaya

ಸ್ಟಾರ್ ಲೈನ್ ಶಾಲೆ ಮಂಜೊಟ್ಟಿ : ಶಾಲೆಯ ಸಲಹಾ ಸಮಿತಿ ಪ್ರಧಾನ ಸಲಹೆಗಾರರಾಗಿ ಡಾ. ಸಯ್ಯದ್ ಅಮೀನ್ ಅಹಮದ್ ಅಧಿಕಾರ ಸ್ವೀಕಾರ

Suddi Udaya
error: Content is protected !!