ವರದಿಸಂಘ-ಸಂಸ್ಥೆಗಳು

ಕೇಳ್ತಾಜೆ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ನಲ್ಲಿ 79ನೇ ಸ್ವಾತಂತ್ರ‍್ಯ ದಿನಾಚರಣೆ

ಬೆಳ್ತಂಗಡಿ: ಸಿರಾಜುಲ್ ಹುದಾ ಮದರಸ ಹಾಗೂ ಜುಮ್ಮಾ ಮಸ್ಜಿದ್ ಕೇಳ್ತಾಜೆ ವಠಾರದಲ್ಲಿ 79ನೇ ಸ್ವಾತಂತ್ರೋತ್ಸವವು ಬಹಳ ವಿಜ್ರಂಭನೆಯಿಂದ ನಡೆಯಿತು. ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷ ಕೆ ಹನೀಫ್ ರವರು ನೆರವೇರಿಸಿದರು.

ಖತೀಬರಾದ ಅಬುಸಾಲಿ ಝೈನಿ ಇಂದಬೆಟ್ಟು ಸಂದೇಶ ಭಾಷಣ ಹಾಗೂ ದುಆ ನಿರ್ವಹಿಸಿದರು. ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು. ಸಮಾರಂಭದಲ್ಲಿ ಪ್ರಧಾನ ಕಾರ್ಯದರ್ಶಿ ಶರೀಫ್ ಸಖಾಫಿ ಕನ್ಯಾಡಿ, ಕೋಶಾಧಿಕಾರಿ ಅಬುಸಾಲಿ ಯು.ಕೆ, ಉಪಾಧ್ಯಕ್ಷ ಹಮೀದ್ ಕೆ.ಬಿ, ಸದಸ್ಯರಾದ ಅಬೂಬಕ್ಕರ್ ಬಿ.ಎ, ಇಸುಬು ಬಿ. ಎ, ಮುಬೀನ್ ಪಾರ್ನಡ್ಕ, ಮುಅಲ್ಲಿಮರಾದ ಇಸಾಕ್ ಮುಸ್ಲಿಯಾರ್, ಇಬ್ರಾಹಿಂ ಎನ್.ಎಚ್, ಹಮೀದ್ ಕೊಡಂಗೆ, ಇರ್ಶಾದ್ ಕೈಕಂಬ ಹಾಗೂ ಜಮಾಅತ್ ಭಾಂದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳಾಲು: ಅಕ್ರಮವಾಗಿ ಮದ್ಯ ಶೇಖರಣೆ: ಧರ್ಮಸ್ಥಳ ಪೊಲೀಸರಿಂದ ದಾಳಿ: ಆರೋಪಿ‌ ಪರಾರಿ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎ.ಟಿ.ಎಲ್ ಫೆಸ್ಟ್

Suddi Udaya

ಆರಂಬೋಡಿ: ಹನ್ನೆರಡುಕವಲು ರಸ್ತೆ ಅವ್ಯವಸ್ಥೆ, ದುರಸ್ಥಿಗೆ ಗ್ರಾಮಸ್ಥರ ಆಗ್ರಹ, ಗ್ರಾಮ ಪಂಚಾಯತ್ ಗೆ ಮನವಿ

Suddi Udaya

ಅಳದಂಗಡಿ ಒಕ್ಕೂಟದ ಪದಾಧಿಕಾರಿಗಳ ಸಭೆ

Suddi Udaya

ಕರ್ನಾಟಕದ ಆರ್ಥಿಕ ಪರಿಸ್ಥಿತಿ ನಿಭಾಯಿಸುವಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿಫಲ: ವಿಧಾನಪರಿಷತ್ ಶಾಸಕ ಕೆ‌.ಪ್ರತಾಪ್ ಸಿಂಹ ನಾಯಕ್ ಆರೋಪ

Suddi Udaya
error: Content is protected !!