July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗಾಂಜಾ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ ಮದಡ್ಕ ರಫೀಕ್ ರನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಕ್ರಮ ಗಾಂಜಾ ದಾಸ್ತಾನು ಮತ್ತು ಮಾರಾಟ ಪ್ರಕರಣದಲ್ಲಿ ಬೆಳ್ತಂಗಡಿ ಪೊಲೀಸರಿಂದ ಹಲವು ಸಮಯಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕುವೆಟ್ಟು ಗ್ರಾಮದ ನಿವಾಸಿಯಾದ ಮಹಮ್ಮದ್ ರಫೀಕ್ @ ಮದ್ದಡ್ಕ ರಫೀಕ್(39) ಎಂಬಾತನನ್ನು ಬೆಳ್ತಂಗಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸುಬ್ಬಾಪುರ್ ಮಠ್ ನೇತೃತ್ವದ ಪೊಲೀಸರು ಆ.14 ರಂದು ಕಾರ್ಕಳದಲ್ಲಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು. ನ್ಯಾಯಾಲಯವು ಆರೋಪಿತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ‌.

ಆರೋಪಿ ಮದಡ್ಕ ರಫೀಕ್ ವಿರುದ್ಧ ಈಗಾಗಲೇ ಬೆಳ್ತಂಗಡಿ ಪೊಲೀಸ್ ಠಾಣೆ, ವೇಣೂರು ಪೊಲೀಸ್ ಠಾಣೆ, ಚಿಕ್ಕಮಗಳೂರು CEN ಪೊಲೀಸ್ ಠಾಣೆ, ಬಣಕಲ್ ಪೊಲೀಸ್ ಠಾಣೆ, ದಕ ಜಿಲ್ಲಾ CEN ಪೊಲೀಸ್ ಠಾಣೆ, ಹಾಗೂ ಬಂಟ್ಟಾಳ ಅಬಕಾರಿ ಠಾಣೆ, ಬೆಳ್ತಂಗಡಿ ಅಬಕಾರಿ ಠಾಣೆಯಲ್ಲಿ ಗಾಂಜಾ ಪ್ರಕರಣಗಳು ದಾಖಲಾಗಿರುತ್ತದೆ.

Related posts

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ನೂತನ ಶಾಲಾ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಲಯನ್ಸ್ ಜಿಲ್ಲೆ 317ಡಿ ಕೃತಜ್ಞಾ ಪ್ರಶಸ್ತಿ ಪ್ರಧಾನ ಸಮಾರಂಭ: ವಸಂತ್ ಶೆಟ್ಟಿ ಶ್ರದ್ದಾರವರಿಗೆ ಅತ್ಯುತ್ತಮ ಪ್ರಾಂತೀಯ ಅಧ್ಯಕ್ಷ ಪ್ರಶಸ್ತಿ

Suddi Udaya

ಚಲಿಸುತ್ತಿದ್ದ ಸರಕಾರಿ ಬಸ್ ಟಯರ್ ಸ್ಪೋಟ: ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು

Suddi Udaya

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಸಹಕಾರಿ ಭಾರತಿ ಬಿಜೆಪಿ – 7 ಸ್ಥಾನ, ಕಾಂಗ್ರೆಸ್ – 5 ಸ್ಥಾನ

Suddi Udaya

ಎಸ್ಸೆಸ್ಸೆಲ್ಸಿ ಪರೀಕ್ಷೆ ಮರುಮೌಲ್ಯಮಾಪನ: ಎಲ್.ಸಿ.ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ದೀಪ್ತಿ ರಾಜ್ಯಕ್ಕೆ ಹತ್ತನೇ ಸ್ಥಾನ

Suddi Udaya

ಕಲ್ಮಂಜ: ಪಲ್ಕೆ ಆಚಾರಿಬೆಟ್ಟು ನಿವಾಸಿ ಕಲ್ಯಾಣಿ ನಿಧನ

Suddi Udaya
error: Content is protected !!