32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ನಗರ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಅಯ್ಯಪ್ಪ ವೃತಧಾರಿ ಭಕ್ತರಿಂದ 79ನೇ ಸ್ವಾತಂತ್ರ್ಯವನ್ನು ಆಚರಿಸಲಾಯಿತು.

ಗುರುಸ್ವಾಮಿ ರಾಜೇಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ವಸಂತ ಗುರುಸ್ವಾಮಿ ಮದ್ದಡ್ಕ, ಆನಂದ ಕೋಟ್ಯಾನ್, ಚಿದಾನಂದ ಇಡ್ಯಾ, ರವಿ ಪೂಜಾರಿ ಆದೇಲು, ಪ್ರತಾಪ್ ನಾಯರ್, ಕೃಷ್ಣಪ್ಪ ಕುಲಾಲ್, ಹಾಗೂ ಅಯ್ಯಪ್ಪ ವೃತಾಧಾರಿಗಳು ಉಪಸ್ಥಿತರಿದ್ದರು.

Related posts

ಓಡಲ ಶಿವ-ಪಾರ್ವತಿ ಮಹಿಳಾ ಭಜನಾ ತಂಡದಿಂದ ನಿವೃತ್ತ ಶಿಕ್ಷಕಿ ಸೀತಮ್ಮ ರವರಿಗೆ ಗುರುವಂದನೆ ಕಾರ್ಯಕ್ರಮ

Suddi Udaya

ಕುಕ್ಕಳ: ರಬ್ಬರ್ ಟ್ಯಾಪರ್ ನಾಪತ್ತೆ, ಪುಂಜಾಲಕಟ್ಟೆ ಪೊಲೀಸ್ ಠಾಣೆಗೆ ದೂರು

Suddi Udaya

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 169ನೇ ಗುರುಜಯಂತಿ: ಸಮಾಜದ ಸಾಧಕರಿಗೆ ಸನ್ಮಾನ, ವಿದ್ಯಾರ್ಥಿಗಳ ದತ್ತು ಸ್ವೀಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ

Suddi Udaya

ಮಂಜೊಟ್ಟಿ- ಮಂಚಕಲ್ಲುವಿನಲ್ಲಿ ಧರೆಗುರುಳಿದ ಮರ, ಸಂಚಾರಕ್ಕೆ ತೊಂದರೆ

Suddi Udaya

ಉಜಿರೆ ಎಸ್ .ಡಿ .ಎಂ .ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!