ಗುರುವಾಯನಕೆರೆ: ಇಲ್ಲಿಯ ಅಯ್ಯಪ್ಪ ನಗರ ಅಯ್ಯಪ್ಪ ಸ್ವಾಮಿ ಮಂದಿರದಲ್ಲಿ ಅಯ್ಯಪ್ಪ ವೃತಧಾರಿ ಭಕ್ತರಿಂದ 79ನೇ ಸ್ವಾತಂತ್ರ್ಯವನ್ನು ಆಚರಿಸಲಾಯಿತು.
ಗುರುಸ್ವಾಮಿ ರಾಜೇಂದ್ರ ನಾಯರ್ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ವಸಂತ ಗುರುಸ್ವಾಮಿ ಮದ್ದಡ್ಕ, ಆನಂದ ಕೋಟ್ಯಾನ್, ಚಿದಾನಂದ ಇಡ್ಯಾ, ರವಿ ಪೂಜಾರಿ ಆದೇಲು, ಪ್ರತಾಪ್ ನಾಯರ್, ಕೃಷ್ಣಪ್ಪ ಕುಲಾಲ್, ಹಾಗೂ ಅಯ್ಯಪ್ಪ ವೃತಾಧಾರಿಗಳು ಉಪಸ್ಥಿತರಿದ್ದರು.











