38.6 C
ಪುತ್ತೂರು, ಬೆಳ್ತಂಗಡಿ
March 6, 2026
ವರದಿ

ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಗೇರುಕಟ್ಟೆ: ಆ.15. ಗೇರುಕಟ್ಟೆ ಆಟೋ ರಿಕ್ಷಾ ಚಾಲಕ- ಮಾಲೀಕರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಘದ 25 ನೇ ವರ್ಷವನ್ನು ಸಂಭ್ರಮದಿಂದ ಆಚರಿಸಲಾಯಿತು.
ಗೇರುಕಟ್ಟೆ ಸ್ನೇಹ ಸಂಗಮ ಆಟೋ ಚಾಲಕರ ಮತ್ತು ಮಾಲಕರ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ ಕೆ.
ಧ್ವಜಾರೋಹಣ ಮಾಡಿದರು.


ಸಂಘದ 25 ನೇ ವರ್ಷ ಪೂರೈಸಿದ ನೆನಪಿಗಾಗಿ ಗೇರುಕಟ್ಟೆ ಕೊರಂಜ ಸ.ಉ.ಹಿ.ಪ್ರಾ.ಶಾಲೆ ಹಾಗೂ ಗೇರುಕಟ್ಟೆ ಸರಕಾರಿ ಸಂಯುಕ್ತ ಫ್ರೌಡ ಶಾಲೆಗಳಿಗೆ ಆಫೀಸ್ ಟೇಬಲ್ ಮುಖ್ಯ ಶಿಕ್ಷಕರಿಗೆ ಹಸ್ತಾಂತರ ಮಾಡಿದರು.
ಸ್ಥಳೀಯ ಉದ್ಯಮಿ ಮನ್ಸೂರ್ ಗೇರುಕಟ್ಟೆ ಅವರನ್ನು ಸನ್ಮಾನಿಸಿ, ಗೌರವಿಸಿದರು.
ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ವಸಂತ ಮಜಲು ಸಂದರ್ಭೋಚಿತವಾಗಿ ಮಾತನಾಡಿದರು.ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಂ, ಯಶೋಧರ ಶೆಟ್ಟಿ, ಕಳಿಯ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ,ನಾಳ ದೇವಸ್ಥಾನ ವ್ಯವಸ್ಥಾಪನ ಸಮಿತಿ ಸದಸ್ಯ ಶರತ್ ಕುಮಾರ್ ಕೆ.,ಗೇರುಕಟ್ಟೆ ಫ್ರೌಡ ಶಾಲಾ ಮೇಲುಸ್ತುವಾರಿ ಸಮಿತಿ ಉಪಾಧ್ಯಕ್ಷ ಗೋಪಾಲ ಗೌಡ ಯಂ.ಉಪಸ್ಥಿತರಿದ್ದರು.ಸಂಘದ ಉಪಾಧ್ಯಕ್ಷ ನಾಸಿರ್, ಕಾರ್ಯದರ್ಶಿ ಮೈಕೆಲ್ ಮೊಂತೇರೊ,ಜತೆ ಕಾರ್ಯದರ್ಶಿ ವಿನಯ,ಕೋಶಾಧಿಕಾರಿ ತಾರಾನಾಥ ಮತ್ತು ಸಮಿತಿ ಸದಸ್ಯರು ಉಪಸ್ಥಿತರಿದ್ದರು.
ಧ್ವಜರೋಹಣ ಸಂದರ್ಭದಲ್ಲಿ ಕೊರಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಗೇರುಕಟ್ಟೆ ಸಂಯುಕ್ತ ಫ್ರೌಡ ಶಾಲೆ ಹಾಗೂ ಮನ್ಷ್ಯ ರ್ ಶಾಲಾ ಮಕ್ಕಳು ಮುಖ್ಯ ಶಿಕ್ಷಕರು,ಸಹ ಶಿಕ್ಷಕರು ಪೋಷಕರು
ಉಪಸ್ಥಿತರಿದ್ದರು. ಅಂಚೆ ಇಲಾಖೆ ನಿವೃತ್ತ ಡಾಕಯ್ಯ ಗೌಡ ಹೆಚ್. ಕಾರ್ಯಕ್ರಮ ನಿರೂಪಣೆ ಮಾಡಿದರು. ಸಂಘದ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಪದ್ಮನಾಭ ಸ್ವಾಗತಿಸಿ, ಧನ್ಯವಾದವಿತ್ತರು.

Related posts

ಶ್ರೀ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರಿಗೆ ಉಜಿರೆಯಲ್ಲಿ ಭವ್ಯ ಸ್ವಾಗತ: ಶ್ರೀಗಳಿಂದ ಜನಾರ್ದನ ದೇವರ ದರ್ಶನ,ಸ್ವಾಮೀಜಿಯವರಿಗೆ ಪೌರ ಸನ್ಮಾನ: ಕೇರಳ ಶೈಲಿಯ ಚಂಡೆ ವಾದನ, ವಯೊಲಿನ್, 22 ತಂಡಗಳಿಂದ ಭಜನೆ, ಸ್ಯಾಕ್ಸೋಫೋನ್ ವಾದನದೊಂದಿಗೆ ಮೆರವಣಿಗೆ

Suddi Udaya

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ‘ವೆಂಚುರಾ- 2023’ ಸಮಾರೋಪ ಸಮಾರಂಭ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಕು.ಸೌಜನ್ಯ ಪ್ರಕರಣ: ಮರು ತನಿಖೆಗೆ ಒತ್ತಾಯಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸೆ. 8ರಂದು (ಇಂದು)ಹೈಕೋರ್ಟಿನಲ್ಲಿ ವಿಚಾರಣೆ

Suddi Udaya

ಮಚ್ಚಿನ ಕೊಡಿಯೇಲು ಎಂಬಲ್ಲಿ ಹೆಜ್ಜೇನು ದಾಳಿ: ಆರು ಮಂದಿಗೆ‌ ಗಾಯ- ಗಂಭೀರ ಗಾಯಗೊಂಡ‌ ಯುವಕ ಪುತ್ತೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!