25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿ

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

ಗೇರುಕಟ್ಟೆ : ಆ.15. ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ವಸಂತ ಮಜಲು ಧ್ವಜಾರೋಹಣ ಮಾಡಿದರು. ಸಂಘದ ಉಪಾಧ್ಯಕ್ಷ ರಾಜಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಹರಿದಾಸ ಪಡಂತ್ತಾಯ,ಶೇಖರ ನಾಯ್ಕ,ಗೋಪಾಲ ನಾಯ್ಕ್,ಕೇಶವ ಪೂಜಾರಿ, ಬಾಲಕೃಷ್ಣ ಗೌಡ ಬಿರ್ಮೊಟ್ಟು.
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕವಿತಾ ಶೆಟ್ಟಿ, ನಿವೃತ್ತ ನಿರ್ವಾಹಣಾಧಿಕಾರಿ ಸತ್ಯ ಶಂಕರ ಭಟ್,ಗೇರುಕಟ್ಟೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ವೈ,ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ವೀಲ್ ಚೆಯರ್ ವಿತರಣೆ

Suddi Udaya

ಕೊಯ್ಯೂರು ಕೊಯಿರೊಟ್ಟು ಗುಳಿಗ ದೈವದ ನೂತನ ಕಟ್ಟೆ, ಗಗ್ಗರ ಸೇವೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ವೇಣೂರಿನ ಕರಿಮಣೇಲು ಸನಿಹದ ಗಾಂಧಿನಗರದ‌ ಎರಡು ಮನೆಗಳಿಗೆ ಬುಧವಾರ ಸಂಜೆ ಸಿಡಿಲು ಬಡಿದು ಭಾರೀ ನಷ್ಟ

Suddi Udaya

ಸರಕಾರಿ ಪ.ಪೂ. ಕಾಲೇಜು ಬೆಳ್ತಂಗಡಿಯ ರಾಜ್ಯ ಪ್ರಶಸ್ತಿ ಪಡೆದ ಪ್ರಾಂಶುಪಾಲರಾದ ಸುಕುಮಾರ್ ರವರಿಗೆ ಅಭಿನಂದನೆ: ವಗಾ೯ವಣೆಗೊಂಡ ಉಪನ್ಯಾಸಕ ಗಣಪತಿ ಭಟ್ ರವರಿಗೆ ಬೀಳ್ಕೊಡುಗೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯಲ್ಲಿ ಪೋಕ್ಸೋ ಕಾಯಿದೆಯ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya
error: Content is protected !!