September 6, 2026
ಗ್ರಾಮಾಂತರ ಸುದ್ದಿ

ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ಆಚರಣೆ

ಗೇರುಕಟ್ಟೆ : ಆ.15. ಗೇರುಕಟ್ಟೆ ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಸಂಘದ ಅಧ್ಯಕ್ಷ ವಸಂತ ಮಜಲು ಧ್ವಜಾರೋಹಣ ಮಾಡಿದರು. ಸಂಘದ ಉಪಾಧ್ಯಕ್ಷ ರಾಜಪ್ರಕಾಶ್ ಶೆಟ್ಟಿ, ನಿರ್ದೇಶಕರಾದ ಹರಿದಾಸ ಪಡಂತ್ತಾಯ,ಶೇಖರ ನಾಯ್ಕ,ಗೋಪಾಲ ನಾಯ್ಕ್,ಕೇಶವ ಪೂಜಾರಿ, ಬಾಲಕೃಷ್ಣ ಗೌಡ ಬಿರ್ಮೊಟ್ಟು.
ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕವಿತಾ ಶೆಟ್ಟಿ, ನಿವೃತ್ತ ನಿರ್ವಾಹಣಾಧಿಕಾರಿ ಸತ್ಯ ಶಂಕರ ಭಟ್,ಗೇರುಕಟ್ಟೆ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸದಾನಂದ ವೈ,ಸಂಘದ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಪದ್ಮುಂಜ ಪ.ಪೂ. ಕಾಲೇಜಿಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳಕ್ಕೆ ಪಾದಯಾತ್ರೆಯಲ್ಲಿ ಆಗಮಿಸಿದ ಅತಿಥಿ ತನ್ವೀರ್ ಅಹಮ್ಮದ್ ಉಲ್ಲಾ ಅವರಿಗೆ ರಸ್ತೆಯುದ್ದಕ್ಕೂ ಭವ್ಯ ಸ್ವಾಗತ

Suddi Udaya

ಉಜಿರೆ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಜಾತಿ ಗಣತಿ ಸಮೀಕ್ಷೆಯಲ್ಲಿ ಬಂಟ ಸಮಾಜ ಬಾಂಧವರು ಜಾತಿ ಕಾಲಂನಲ್ಲಿ ಬಂಟ, ಪರ್ಯಾಯ ಹೆಸರು ನಾಡವ ಎಂದು ನಮೂದಿಸುವಂತೆ ಬಂಟ ಸಂಘದ ಅಧ್ಯಕ್ಷ ಜಯಂತ್ ಶೆಟ್ಟಿ ಹೇಳಿಕೆ

Suddi Udaya

ಕು. ಸೌಜನ್ಯಳ ಕೊಲೆ ಪ್ರಕರಣ: ಆರೋಪಿಗಳ ಪತ್ತೆಗಾಗಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ರಸ್ತೆಯಲ್ಲಿ ಅಡ್ಡ ಬಂದ ನಾಯಿ, ಪಿಕಪ್ ಪಲ್ಟಿ

Suddi Udaya
error: Content is protected !!