26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕೇಂದ್ರ ಕಚೇರಿ ತುಮಕೂರು, ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರ ಸಂಗಮ ಸಬಾಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 79ನೇ ಸ್ವಾತಂತ್ರ್ಯ ದಿನೋತ್ಸವವನ್ನು ಭಾರತ ಮಾತಾ ಪೂಜನದೊಂದಿಗೆ ಯೋಗ ಬಂಧುಗಳು ಆಚರಿಸಿದರು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್, ಸತೀಶ್ ನಾಳ ನಿತ್ಯದ ಯೋಗ ಪ್ರಾತ್ಯಕ್ಷಿಕೆಯನ್ನು ನಿರ್ವಹಿಸಿ ಸ್ವಾತಂತ್ರೋತ್ಸವದ ಸಂದೇಶವನ್ನು ನೀಡಿದರು. ಸ್ವಾತಂತ್ರ್ಯ ಹೋರಾಟಗಾರರ ಮತ್ತು ದೇಶದ ಆಂತರಿಕ ಮತ್ತು ಬಾಹ್ಯ ರಕ್ಷಣೆಯಲ್ಲಿ ಸದಾ ನಿರತರಾದ ಯೋಧರನ್ನು ಸ್ಮರಿಸಿ ಗೌರವಿಸುವುದು, ದೇಶದ ಐಕ್ಯತೆಯನ್ನು ಕಾಪಾಡುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ತಿಳಿಸಿದರು.

ಯೋಗ ಕೇಂದ್ರದ ವರದಿ ಪ್ರಮುಖ ಕೇಶವ,ಸಂಚಾಲಕ ವಿಜಯ, ಸಹ ಶಿಕ್ಷಕ ಸುಕೇಶ, ಅಶೋಕ, ವಸಂತ, ದಿವಾಕರ, ಗಣೇಶ, ಪದ್ಮಲತಾ, ಅರುಣ, ಭಾರತಿಯವರು ಭಾರತ ಮಾತಾ ಪೂಜನದಲ್ಲಿ ಭಾಗವಹಿಸಿದರು.

Related posts

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಕುವೆಟ್ಟು: ಅರ್ಕಜೆ ನಿವಾಸಿ ಚಂದ್ರಹಾಸ ಪೂಜಾರಿ ನಿಧನ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ ಹಾಗೂ ಚಂಡಿಕಾಯಾಗ

Suddi Udaya

ಪೆರಿಯಶಾಂತಿ-ಕುದ್ರಾಯ: ಅನಧಿಕೃತ ಗೂಡಂಗಡಿಗಳ ತೆರವಿಗೆ ಅರಣ್ಯ ಇಲಾಖೆ ಸೂಚನೆ

Suddi Udaya

ಶಿಬಾಜೆ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್ ಡಿಕ್ಕಿ : ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಪೆರಾಡಿ ಬಿಜೆಪಿ ಶಕ್ತಿಕೇಂದ್ರದ ಬೂತ್ ಸಮಿತಿಯ ನೂತನ ಅದ್ಯಕ್ಷರಾಗಿ ರವಿ ಕುಲಾಲ್ , ಕಾರ್ಯದರ್ಶಿಯಾಗಿ ವಿಶ್ವನಾಥ ಶೆಟ್ಟಿ

Suddi Udaya
error: Content is protected !!