September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

ಚಾರ್ಮಾಡಿ : ವಿಶ್ವ ಹಿಂದೂ ಪರಿಷತ್ ಚಾರ್ಮಾಡಿ ಇದರ ವತಿಯಿಂದ ವಿಶ್ವ ಹಿಂದೂ ಪರಿಷತ್ ನ 61ನೇ ಸ್ಥಾಪನ ದಿನವನ್ನು ಆಚರಿಸಲಾಯಿತು .

ಚಾರ್ಮಾಡಿಯ ಸಂಘಟನೆ ಹಿರಿಯರಾದ ಕೇಶವ ಮೂಲ್ಯ ಜಿ ಪಡೆಂಕಲ್ಲು ಪ್ರಾಸ್ತವಿಕವಾಗಿ ಮಾತನಾಡಿ ನಮ್ಮ ಧಾರ್ಮಿಕ ಶ್ರದ್ದಾ ಕೇಂದ್ರಗಳ ಮೇಲೆ ದಾಳಿ ಮಾಡುವ ದುಷ್ಟ ಶಕ್ತಿಗಳ ವಿರುದ್ಧ ನಾವೆಲ್ಲ ಜೊತೆಯಾಗಿ ನಿಂತು ಹೋರಾಡುವ ಕಾಲಘಟ್ಟದಲ್ಲಿ ನಾವೆಲ್ಲಾ ಇದ್ದೇವೆ ವಿಶ್ವ ಹಿಂದೂ ಪರಿಷತ್ ಸ್ಥಾಪನೆ ಆದ ದಿನದಿಂದಲೂ ಹಿಂದೂಗಳ ಮತ್ತು ಹಿಂದೂ ಶ್ರದ್ದಾ ಕೇಂದ್ರಗಳನ್ನು ಉಳಿಸುವ ನಿಟ್ಟಿನಲ್ಲಿ ಹೋರಾಡುತ್ತಲೆ ಬಂದಿದೆ ಎಂದು ತಿಳಿಸಿದರು .

ಸಭೆಯಲ್ಲಿ ಚಾರ್ಮಾಡಿ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪ್ರಕಾಶ್ ಹೊಸಮಠ , ವಿಶ್ವ ಹಿಂದೂ ಪರಿಷತ್ ಗ್ರಾಮ ಸಮಿತಿ ಚಾರ್ಮಾಡಿ ಇದರ ಅಧ್ಯಕ್ಷ ಜಿತೇಂದ್ರ ಚಾರ್ಮಾಡಿ ಉಪಸ್ಥಿತರಿದ್ದರು. ದಿವಿನೇಶ್ ಮೈಕಾನ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Related posts

ಮಹಮ್ಮದೀಯ ಆಂ.ಮಾ. ಪ್ರೌಢ ಶಾಲಾ ವಿದ್ಯಾರ್ಥಿನಿ ಅಮೀನಾ ಫಾತಿಮಾರವರು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ

Suddi Udaya

ಭಾರತೀಯ ಜೀವವಿಮಾ ನಿಗಮದ ಪ್ರತಿನಿಧಿಗಳ ವಿವಿಧೋದ್ದೇಶ ಸಹಕಾರ ಸಂಘದ ಚುನಾವಣೆ: ಧರ್ಮಸ್ಥಳದ ಎಂ. ಜಯರಾಮ ಭಂಡಾರಿ ರವರಿಂದ ನಾಮಪತ್ರ ಸಲ್ಲಿಕೆ

Suddi Udaya

ಉಜಿರೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ಗೌಡ ನಿಧನ

Suddi Udaya

ಬಳಂಜ”ಮನಸ್ವಿನಿ” ಸಂಜೀವಿನಿ ಗ್ರಾ. ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!